Friday, July 4, 2025

Feb19 pogaru

ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ ತೆಕ್ಕೆಗೆ ಧ್ರುವ ಪೊಗರು ಸಿನಿಮಾದ ವಿತರಣೆ…

ಗಂಧದಗುಡಿಯಲ್ಲಿ ಸಿನಿಮೋತ್ಸವದ ಸಂಭ್ರಮ ಶುರುವಾಗಿದೆ. ಇಂದು ಒಂದೇ ದಿನ ನಾಲ್ಕು ಸಿನಿಮಾಗಳು ತೆರೆಗಪ್ಪಳಿಸಿದ್ದು, ಮೊದಲ ಲಯಕ್ಕೆ ಕನ್ನಡ ಚಿತ್ರ ಮರಳುತ್ತಿದೆ. ಚೀನಿ ವೈರಸ್ ನಿಂದ ಬಣಗುಡ್ತಿದ್ದ ಚಿತ್ರಮಂದಿರಗಳಲ್ಲಿ ಈಗ ಕಟೌಟ್, ಹಾರ-ತುರಾಯಿ, ಸಿಳ್ಳೆ-ಚಪ್ಪಾಳೆ ಎಲ್ಲವೂ ಶುರುವಾಗ್ತಿದೆ. ಸದ್ಯ ಕನ್ನಡ ಸಿನಿಮಾದಲ್ಲಿ ಸ್ಟಾರ್ ಹೀರೋಗಳ ಸಿನಿಮಾಗಳ ಸುಗ್ಗಿ ಆರಂಭವಾಗ್ತಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಬೆಳ್ಳಿಪರದೆಯ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img