Friday, April 3, 2026

fed

ಅರಣ್ಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಹುಲಿ

www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಬಾಚಹಳ್ಳಿ ಗ್ರಾಮ ಸಮೀಪದ ದೊಡ್ಡ ಬೆಟ್ಟದಲ್ಲಿ ಕಳೆದ ಒಂದು ತಿಂಗಳುಗಳಿಂದ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಜಪಡೆಯ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಚರಣೆಗೆ ಅರಣ್ಯ ಇಲಾಖೆ ಇಳಿದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಭೇಟೆಯಾಡುತ್ತಿರುವ ವ್ಯಾಘ್ರನ ಅಟ್ಟಹಾಸಕ್ಕೆ ಜನರು...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img