Friday, June 20, 2025

fed

ಅರಣ್ಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಹುಲಿ

www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಬಾಚಹಳ್ಳಿ ಗ್ರಾಮ ಸಮೀಪದ ದೊಡ್ಡ ಬೆಟ್ಟದಲ್ಲಿ ಕಳೆದ ಒಂದು ತಿಂಗಳುಗಳಿಂದ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಜಪಡೆಯ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಚರಣೆಗೆ ಅರಣ್ಯ ಇಲಾಖೆ ಇಳಿದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಭೇಟೆಯಾಡುತ್ತಿರುವ ವ್ಯಾಘ್ರನ ಅಟ್ಟಹಾಸಕ್ಕೆ ಜನರು...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img