ಸಾಕಿದ ಬೆಕ್ಕು ಮತ್ತು ನಾಯಿ ಆ ಮನೆಯವರಿಗೆ ಎಷ್ಟು ಅಚ್ಚುಮೆಚ್ಚಿನದ್ದಾಗಿರುತ್ತದೆ ಎಂದು ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು ನಮ್ಮ ಮನೆಯ ನಾಯಿ ತೀರಿಹೋಯಿತು, ಬೆಕ್ಕು ತೀರಿಹೋಯಿತು ಎಂದು ಕಣ್ಣೀರು ಹಾಕುತ್ತಾರೆ. ಅದನ್ನು ನೋಡಿ ಹಲವರು ಏನಿದು ಹುಚ್ಚುತನ ಯಕಶ್ಚಿತ್ ನಾಯಿ, ಬೆಕ್ಕು ಸತ್ತಿದ್ದಕ್ಕೆ ಯಾರಾದ್ರೂ ಇಷ್ಟು ಅಳ್ತಾರಾ, ಹುಚ್ಚರಿವರು ಅಂತಾನೂ ಹೇಳ್ತಾರೆ. ಆದ್ರೆ ನಾಯಿ, ಬೆಕ್ಕು...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...