Tuesday, June 30, 2026

fell into the

ಎಸಿಬಿ ಬಲೆಗೆ ಬಿದ್ದ ಎಫ್ಡಿಎ ಅಧಿಕಾರಿ

www.karnatakatv.net : ಹುಬ್ಬಳ್ಳಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಲಂಚಕ್ಕೆ ಬೇಡಿಕೆಯನ್ನು ಇಟ್ಟ ಹುಬ್ಬಳ್ಳಿ ಜಿಲ್ಲಾ ಖಜಾನೆ ಇಲಾಖೆಯ ಎಫ್‌ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು. ಹುಬ್ಬಳ್ಳಿಯ ತಹಶೀಲ್ದಾರ್ ಕಛೇರಿಯಲ್ಲಿರುವ ಜಿಲ್ಲಾ ಖಜಾನೆ ಇಲಾಖೆಯಲ್ಲಿ, ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಲಾಷ ಆಲೂರ, ಎಂಬುವರು ನಿವೃತ್ತ ಪೊಲೀಸ್  ಸಬ್ ಇನ್ಸ್ಪೆಕ್ಟರ್ ಕಡೆಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img