Friday, August 14, 2026

Fellowship

3 ಜನ ಭಾರತೀಯರು ಫೆಲೋಶಿಫ್ ಗೆ ಆಯ್ಕೆ..!

www.karnatakatv.net: 3 ಜನ ಭಾರತೀಯರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. ಫೆಲೋಶಿಪ್ ಒಂದು ವರ್ಷದ ಕಾರ್ಯಕ್ರಮವಾಗಿದ್ದು, ಇದರಲ್ಲಿ ಆಯ್ಕೆಯಾಗುವವರು ಶ್ವೇತಭವನದಲ್ಲಿ ವಿವಿಧ ಹುದ್ದೆಗಳಲ್ಲೇ ಕೆಲಸ ಮಾಡಬೇಕಾಗುತ್ತದೆ. ಕ್ಯಾಲಿಪೋರ್ನಿಯಾದಲ್ಲಿ ನೆಲೆಸಿರುವ ಭಾರತೀಯರಾದ ಜೋಯ್ ಬಸು ಹಾಗೂ ಸನ್ನಿ ಪಟೇಲ್ ಮತ್ತು ನ್ಯೂಜೆರ್ಸಿಯ ಆಕಾಶ್ ಷಾ ಅವರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. 1964ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img