Monday, December 22, 2025

Feroz Seth

ಬೆಳಗಾವಿಯಲ್ಲಿ ನಿಗೂಢ ”ಡಿನ್ನರ್” ಮೀಟಿಂಗ್!

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್” ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಬಳಿಕ ಇದೀಗ ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸೇರಿಕೊಂಡಿರುವ ''ಡಿನ್ನರ್ ಮೀಟಿಂಗ್'' ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಅಹಿಂದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾದ ಈ ನಾಯಕರ ಹಾಜರಾತಿ ರಾಜಕೀಯ ನಿರೀಕ್ಷೆಗಳನ್ನು...
- Advertisement -spot_img

Latest News

ಶಿಕ್ಷಣ ಸಚಿವ ಮಧು ನೀಡಿದ್ರು PUC ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ !

ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...
- Advertisement -spot_img