Sunday, April 26, 2026

Fertilizer Shortage

ರಾಜ್ಯದ ಗೊಬ್ಬರ ಕೇರಳಕ್ಕೆ ಕಳ್ಳಸಾಗಣೆ ಮಾಡಿದ ಖದೀಮರು!

ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ ಆಕ್ರೋಶ ಹುಟ್ಟಿಸಿದೆ. ಸಿಎಂ ಸಿದ್ದರಾಮಯ್ಯನವರು ರೈತರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ರೈತರಿಗೆ ಗೊಬ್ಬರವಿಲ್ಲ. ಗೊಬ್ಬರ ನೀಡಬೇಕು ಅಂತ ಹೇಳ್ತಿದ್ದಾರೆ. ಆದ್ರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img