Wednesday, August 6, 2025

Festival

ಭೀಕರ ಕಾಲ್ತುಳಿತ : ಜಾತ್ರೆಯಲ್ಲಿ ಆವರಿಸಿದ ಸೂತಕ..!

ಬೆಂಗಳೂರು : ಶನಿವಾರ ಬೆಳಗಿನ ಜಾವ ಉತ್ತರ ಗೋವಾ ರಾಜ್ಯದ ಶಿರ್ಗಾಂವ ಗ್ರಾಮದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಐತಿಹಾಸಿಕ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ಕಣ್ತಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ ಪರಿಣಾಮ 7ಜನ ಭಕ್ತರು ದುರ್ಮರಣಕ್ಕೀಡಾಗಿದ್ದು, 50ಕ್ಕೂ ಅಧಿಕ...

Hubli News: ರಂಗ ಪಂಚಮಿ, ರಂಜಾನ್ ಹಬ್ಬ – ರಸ್ತೆಗಿಳಿದ ಪೊಲೀಸರು

Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು. ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...

God :ಗಣೇಶನಿಗೆ ಅಪ್ಪಿತಪ್ಪಿಯೂ ಈ ವಸ್ತು ಅರ್ಪಿಸಬೇಡಿ!

ವಿಘ್ನ ನಿವಾರಕ ಗಣೇಶ ಇನ್ನೇನು ಭಾದ್ರಪದ ಶುಕ್ಲ ಚೌತಿಯ ದಿನ ಭೂಮಿಗೆ ಬರಲಿದ್ದಾನೆ. ಈಗಾಗಲೇ ಊರೆಲ್ಲಾ ಗಣೇಶನ ಬರುವಿಕೆಗಾಗಿ ಕಾಯ್ತಾಯಿದೆ. ಗಣಪತಿಯನ್ನು ಪೂಜಿಸುವಾಗ ಕೆಲವೊಂದು ಆಚರಣೆಗಳನ್ನು ಪಾಲಿಸೋದು ಮುಖ್ಯ. ಅದರಲ್ಲೂ ಗಣೇಶ ಚತುರ್ಥಿಯಂದು ಗಣೇಶನಿಗೆ ಈ ವಸ್ತುಗಳನ್ನು ತಪ್ಪಿಯೂ ಅರ್ಪಿಸಬಾರದಂತೆ. ಒಂದು ವೇಳೆ ಅರ್ಪಿಸಿದ್ರೆ ಸಮಸ್ಯೆ ನಿಮ್ಮನ್ನ ಬಿಡೋದೇ ಇಲ್ವಂತೆ. ಹಾಗಿದ್ರೆ ಆ ವಸ್ತು...

ಮೊಹರಂ ಹಿನ್ನೆಲೆ ಧಾರವಾಡದಲ್ಲಿ ಇರಾನಿ ಜನರಿಂದ ವಿಶೇಷ ಆಚರಣೆ

Dharwad News: ಧಾರವಾಡ: ಇಂದು ಮೊಹರಂ ಹಿನ್ನೆಲೆ, ಧಾರವಾಡದಲ್ಲಿ ಇರಾನಿ ಜನ ವಿಶೇಷ ಮೊಹರಂ ಆಚರಿಸಿದ್ದಾರೆ. ಮೊಹರಂ ಹಬ್ಬವನ್ನು ಶೋಕದಿನ ಎಂದು ಇರಾನಿ ಜನರು ಆಚರಿಸುತ್ತಾರೆ. https://youtu.be/bE1cynKQlg8 ಹಾಗಾಗಿ ಈ ದಿನ ತಮಗೆ ತಾವೇ ಹಿಂಸಿಸಿಕೊಳ್ಳುತ್ತಾರೆ. ಧಾರವಾಡದಲ್ಲೂ ಇರಾನಿಗಳು ಈ ರೀತಿ ಮೊಹರಂ ಹಬ್ಬ ಆಚರಣೆ ಮಾಡಿದ್ದು, ಬ್ಲೇಡ್‌ಗಳಿದೆ ಎದೆಗೆ ಹೊಡೆದುಕೊಂಡು, ದೇಹದಿಂದ ಬರುವ ರಕ್ತವನ್ನು ದೇವರಿಗೆ...

ಜೂನ್ 16 ರಿಂದ 18 ರವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...

ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲವೆಂದು ವಿಡಿಯೋ ಕಾಲ್‌ನಲ್ಲಿ ಜಗಳಮಾಡಿ ಪ್ರಾಣ ಕಳ್ಕೊಂಡ ಗರ್ಭಿಣಿ

Bengaluru News: ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ. ಭಾರತಿನಗರ ನಿವಾಸಿ ಆರ್. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿದ್ದಾಗಲೇ...

Ganesh: ಪಿಒಪಿ ಮೂರ್ತಿಗಳ ನಿಷೇಧಕ್ಕೆ ಅಧಿಕಾರಿಗಳು ಮುಂದಾಗಬೇಕು..!

ಹುಬ್ಬಳ್ಳಿ: ಇನ್ನೇನು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ , ಗಣೇಶನನ್ನು ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡುವುದು ಭಾರತೀಯರ ವಾಡಿಕೆ. ಆದರೆ ಪರಿಸರಕ್ಕೆ ಮತ್ತು ಜಲಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಮೂರ್ತಿಗಳನ್ನು ತಯಾರಿಸಲು ಮತ್ತ ಪ್ರತಿಷ್ಠಾಪಿಸಲು ಸರ್ಕಾರ ನಿಷೇಧ ಮಾಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಕೂರಿಸಲು...

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

State news ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು.  ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು  ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...

ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ

state news ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮‌ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು...

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

Festival news ಬೆಂಗಳೂರು(ಫೆ.17): ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ...
- Advertisement -spot_img

Latest News

ಬಾಗಲಕೋಟೆಯ ಬಡಕುಟುಂಬದ ವಿದ್ಯಾರ್ಥಿನಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಬ್‌ ಪಂಥ ನೆರವಿನ ಹಸ್ತ

Bagalakote: ಬಾಗಲಕೋಟೆ : ಮನುಷ್ಯತ್ವ ಅನ್ನೋದು ಇದ್ರೆ ಜಾಗ, ಜಾತಿ ಯಾವುದೂ ವಿಷಯವೇ ಅಲ್ಲ ಅನ್ನೋದನ್ನು ಕ್ರಿಕೇಟರ್ ರಿಷಬ್ ಪಂಥ್ ಸಾಬೀತು ಮಾಡಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿನಿಗೆ ಬಿಸಿಎಂ...
- Advertisement -spot_img