Tuesday, December 23, 2025

festival atmosphere

Dr. BR Ambedkar: ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಊರಿನಲ್ಲಿ ಹಬ್ಬದ ವಾತಾವರಣ :

ಧಾರವಾಡ : ಜಿಲ್ಲೆಯ ತಡಕೋಡ ಗ್ರಾಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಊರಿನಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.  ಕಾರ್ಯಕ್ರಮಕ್ಕೆ ಜಿಲ್ಲೆಯ ನಾಯಕರು ರಾಜಕೀಯ ಬದಿಗಿಟ್ಟು ಒಂದಾಗಿರುವುದು ಕಂಡು ಬಂತು.‌ ಮಾಜಿ‌ ಸಚಿವ ಆಲ್ಕೋಡ ಹನುಮಂತಪ್ಪ, ಬಿಜೆಪಿ ನಾಯಕಿ ಸವಿತಾ ಅಮರಶೆಟ್ಟಿ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶ್ರೀಮತಿ ಶಿವಲೀಲಾ...
- Advertisement -spot_img

Latest News

”ಯುವಕರ ಜೀವದ ಜೊತೆ ಆಟ” – ಬಜಾಜ್ ಜಾಹೀರಾತಿಗೆ BJP ಕಿಡಿ!

ಅಪಾಯಕಾರಿಯಾದ ವ್ಹಿಲಿಂಗ್ ಗೆ ಪ್ರಚೋದನೆ ನೀಡುವಂತಹ ಜಾಹೀರಾತು ಪ್ರಕಟಿಸಿರುವ ಬಜಾಜ್ ಸಂಸ್ಥೆ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು...
- Advertisement -spot_img