Friday, May 22, 2026

festival atmosphere

Dr. BR Ambedkar: ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಊರಿನಲ್ಲಿ ಹಬ್ಬದ ವಾತಾವರಣ :

ಧಾರವಾಡ : ಜಿಲ್ಲೆಯ ತಡಕೋಡ ಗ್ರಾಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಊರಿನಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.  ಕಾರ್ಯಕ್ರಮಕ್ಕೆ ಜಿಲ್ಲೆಯ ನಾಯಕರು ರಾಜಕೀಯ ಬದಿಗಿಟ್ಟು ಒಂದಾಗಿರುವುದು ಕಂಡು ಬಂತು.‌ ಮಾಜಿ‌ ಸಚಿವ ಆಲ್ಕೋಡ ಹನುಮಂತಪ್ಪ, ಬಿಜೆಪಿ ನಾಯಕಿ ಸವಿತಾ ಅಮರಶೆಟ್ಟಿ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶ್ರೀಮತಿ ಶಿವಲೀಲಾ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img