Tuesday, September 8, 2026

#FestivalAwareness

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ ಕರಾಳ ಮಂಗಳವಾರ ಎಂಬಂತೆ ದೇವರ ಪಾದವೇ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ನಾಲ್ವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ದೀಪಾವಳಿ...

ದೆಹಲಿ, ಬೆಂಗಳೂರಲ್ಲಿ ಪಟಾಕಿಯಿಂದ ಮಕ್ಕಳ ಕಣ್ಣಿಗೆ ಗಾಯ – ನೇತ್ರಾಲಯದಲ್ಲಿ ಪಟಾಕಿ ಗಾಯದ ಕೇಸು ದಿಢೀರ್ ಏರಿಕೆ!

ದೀಪಗಳ ಹಬ್ಬ ದೀಪಾವಳಿಯ ಸಂಭ್ರಮಾಚರಣೆಯು ನಗರದಲ್ಲಿ ಹಲವು ಕುಟುಂಬಗಳಿಗೆ ಆತಂಕ ತಂದಿದೆ. ಪಟಾಕಿ ಸಿಡಿತದ ವೇಳೆ ಮೂರು ವರ್ಷದ ಮಗು ಸೇರಿದಂತೆ ಒಟ್ಟು 12 ಮಕ್ಕಳು ಮತ್ತು ಇಬ್ಬರು ಯುವಕರು ಕಣ್ಣಿನ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯಲ್ಲಿ ಪಟಾಕಿ ಹಚ್ಚುತ್ತಿದ್ದಾಗ, ಮೂರು ವರ್ಷದ ಕಂದನ ಎರಡೂ ಕಣ್ಣುಗಳಿಗೆ ಹೊಗೆ ಮತ್ತು ಕಿಡಿ ತಾಗಿ ಗಂಭೀರವಲ್ಲದ...
- Advertisement -spot_img

Latest News

ನಾ ನಾಯಕಿ : ನಾವು ನೋಡಿ ಮಾಡಿದ್ದು ಮದುವೆ ಹೀಗಾಯ್ತಲ್ಲ ಅಂತಾ..: Kusuma Hanumantharayappa

Special Podcast: ದಿಿವಂಗತ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪತಿಯ ಸಾವಿನ ನಂತರ ಅವರ ಪಯಣದ ಬಗ್ಗೆ...
- Advertisement -spot_img