ಜೀನಿ ಕಂಪನಿಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬವನ್ನು ವಿಜೃಂಭಣೆಯಿಂದ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಎರಗುಂಟೆ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.
ಈ ಸಂಧರ್ಭದಲ್ಲಿ ಜೀನಿ ಕಂಪನಿಯ ಮಾಲೀಕರಾದ ಶ್ರೀ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ, ಜೀನಿ ಸಂಸ್ಥೆಯಲ್ಲಿ ಕೆಲಸಮಾಡುತ್ತಿರುವ 500ಕ್ಕೂ ಹೆಚ್ಚು...
ದೀಪಾವಳಿ ಹಬ್ಬ ಅಂದ್ರೆ ಎಲ್ಲರ ಮನೆಗಳಲ್ಲಿ ದೀಪಗಳ ಸಂಭ್ರಮ, ಮನಗಳಲ್ಲಿ ಸಂತೋಷ ಮನೆ ಮಾಡಿರತ್ತೆ. ಅದರಂತೆ ಸೆಲೆಬ್ರೆಟಿಗಳು ಕೂಡ ದೀಪಾವಳಿ ಹಬ್ಬವನ್ನ ಹಬ್ಬವನ್ನ ಆಚರಿಸುತ್ತಾರೆ. ಅದರಲ್ಲೂ ರಾಧಿಕಾ ಕುಮಾರಸ್ವಾಮಿ ಅವರು ಒಂದು ಹೆಜ್ಜೆ ಮುಂದೆ ಇರ್ತಾರೆ. ರಾಧಿಕಾ ಕುಮಾರಸ್ವಾಮಿ ಅವರು ಪ್ರತಿ ಬಾರಿಯೂ ತಪ್ಪದೇ ಹಬ್ಬಗಳನ್ನು ಸೆಲೆಬ್ರೇಟ್ ಮಾಡುತ್ತಾರೆ . ಈಗ ಅವರು ಖುಷಿಯಿಂದ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...