Sunday, August 10, 2025

Festivals

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ‘ವಿಶೇಷ ಭೋಜನ  ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬದ ದಿನದಂದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ದೊರಕಲಿದೆ. “ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್ ಸಾರ್ವಜನಿಕರು, ಟ್ರಸ್ಟ್, ಸಂಘ...

ಸಾಲುಸಾಲು ಹಬ್ಬಗಳ ಹಿನ್ನೆಲೆ- ರಾಜ್ಯಗಳಿಗೆ ಕೇಂದ್ರ ಹೊಸ ಮಾರ್ಗಸೂಚಿ..!

www.karnatakatv.net: ಬೆಂಗಳೂರು :ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹೊಸ ಮಾರ್ಗಸೂಚಿ ರಚಿಸೋ ಮೂಲಕ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ. ಸಾಲು ಸಾಲು ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಜನರ ಗುಂಪುಗೂಡದಂತೆ ನಿಯಂತ್ರಣ ವಹಿಸೋದು ಅತ್ಯವಶ್ಯಕ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಕಡ್ಡಾಯವಾಗಿ ಜನರು ಗುಂಪುಗೂಡುವುದನ್ನು ಸಂಪೂರ್ಣ...
- Advertisement -spot_img

Latest News

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ...
- Advertisement -spot_img