Sunday, August 9, 2026

Festivals

ರಂಗೇರಿದ ಬಿಹಾರ ಚುನಾವಣೆ ಕಣ, ಮೋದಿ – ಅಮಿತ್ ಶಾ ಭರ್ಜರಿ ಪ್ರಚಾರ!

ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯ ತಯಾರಿಗಳು ತಾರಕಕ್ಕೇರುತ್ತಿವೆ. ಈ ವೇಳೆ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಸಮಷ್ಟಿಪುರ್ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಆಯೋಜಿಸಲಾದ ಎರಡು ಪ್ರಮುಖ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಭೆಗೂ ಮುನ್ನ ಸಮಾಜವಾದಿ...

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ‘ವಿಶೇಷ ಭೋಜನ  ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬದ ದಿನದಂದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ದೊರಕಲಿದೆ. “ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್ ಸಾರ್ವಜನಿಕರು, ಟ್ರಸ್ಟ್, ಸಂಘ...

ಸಾಲುಸಾಲು ಹಬ್ಬಗಳ ಹಿನ್ನೆಲೆ- ರಾಜ್ಯಗಳಿಗೆ ಕೇಂದ್ರ ಹೊಸ ಮಾರ್ಗಸೂಚಿ..!

www.karnatakatv.net: ಬೆಂಗಳೂರು :ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹೊಸ ಮಾರ್ಗಸೂಚಿ ರಚಿಸೋ ಮೂಲಕ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ. ಸಾಲು ಸಾಲು ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಜನರ ಗುಂಪುಗೂಡದಂತೆ ನಿಯಂತ್ರಣ ವಹಿಸೋದು ಅತ್ಯವಶ್ಯಕ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಕಡ್ಡಾಯವಾಗಿ ಜನರು ಗುಂಪುಗೂಡುವುದನ್ನು ಸಂಪೂರ್ಣ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img