Saturday, September 5, 2026

Field Marshal

ಪಾಕ್‌ನಲ್ಲಿ ಕಾಡಿನ ಕಾನೂನು ಆಳ್ವಿಕೆಯಿಂದ ನ್ಯಾಯದ ಸಮಾಧಿಯಾಗುತ್ತಿದೆ : ಶೆಹಬಾಜ್‌ ಷರೀಫ್‌ ವಿರುದ್ಧ ಜೈಲಿನಿಂದಲೇ ಬೆಂಕಿಯುಗುಳಿದ ಇಮ್ರಾನ್‌ ಖಾನ್‌..!

ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್‌ ಅಸಿಮ್‌ ಮುನೀರ್‌ನಿಗೆ ಫೀಲ್ಡ್‌ ಮಾರ್ಷಲ್‌ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್‌ ಪ್ರಧಾನಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img