Wednesday, May 27, 2026

fields

Bulls- ಹತ್ತು ಗಂಟೆಯಲ್ಲಿ 18 ಎಕರೆ ಭೂಮಿಯನ್ನು ಉಳುಮೆ ಮಾಡಿದ ಜೋಡೆತ್ತುಗಳು

ರಾಯಚೂರು: ಜಿಲ್ಲೆಯ  ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಇದು ಅವರ ಸಾಧನೆಯಲ್ಲ ಬದಲಿಗೆ ಅವರ ಜೋಡೆತ್ತುಗಳ ಸಾಧನೆ ಯಾಕೆಂದರೆ ಕಷ್ಟಪಟ್ಟಿರುವುದು ಆ ಜೋಡೆತ್ತುಗಳು . ಸುದ್ದಿ ಏನೆಂದರೆ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯಾಗದ ಕಾರಣ ರೈತ ಯಂಕಪ್ಪ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img