Friday, March 27, 2026

FIGHT

ಒಂದು ದೇಗುಲ, 2 ದೇಶಗಳ ತಿಕ್ಕಾಟ : ಬೌದ್ಧ ರಾಷ್ಟ್ರಗಳಲ್ಲಿ ಶಿವನಿಗಾಗಿ ಫೈಟ್!

ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್‌ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್‌ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್‌...

UPPER HOUSE: 4 ಸೀಟು.. MLC ಫೈಟು.. ಕಾಂಗ್ರೆಸ್ ನಲ್ಲಿ ಅದೃಷ್ಟ ಯಾರಿಗೆ..?

ವಿಧಾನ ಪರಿಷತ್ತಿನ 4 ನಾಮನಿರ್ದೇ ಶನ ಸ್ಥಾನಗಳಿಗೆ ಕಾಂಗ್ರೆಸ್‌ ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಅಲ್ಲದೇ ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ. ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ನಿವೃತ್ತಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ನಾನದ ಜತೆಗೆ ಜ.27ರಂದು ಜೆಡಿಎಸ್‌ನ...

BIGG BOSS : ಬಿಗ್ ಬಾಸ್ ಮನೇಲಿ ಮತ್ತೆ ವಾರ್ , ರೊಚ್ಚಿಗೆದ್ದ ರಜತ್‌-ಮಂಜು

ಬಿಗ್‌ ಬಾಸ್‌ ಮನೆಯಲ್ಲಿ ರಜತ್‌ ಆರ್ಭಟ ದಿನೇ ದಿನೇ ಜೋರಾಗ್ತಿದೆ. ಸದ್ಯ ರಜತ್‌ ಮಾತಿಗೆ ಮನೆಮಂದಿಯೇ ರೊಚ್ಚಿಗೆದ್ದಿದ್ದಾರೆ. ಹದ್ದು ಮೀರಿದೆ ವರ್ತನೆ ಕಂಡು ಮನೆ ಮಂದಿ ಶಾಕ್ ಆಗಿದ್ದಾರೆ. ಮಂಜು ಹಾಗೂ ರಜತ್‌ ನಡುವೆ ಜೋರು ಗಲಾಟೆ ಶುರುವಾಗಿದೆ. ಹೌದು ಬಿಗ್ ಬಾಸ್ ಚೆಂಡು ಸಾಗಲಿ ಮುಂದೆ ಹೋಗಲಿ ಎನ್ನುವ ಟಾಸ್ಕ್‌ ಬಿಗ್‌ ಬಾಸ್‌ ನೀಡಿದ್ದರು....

ಕಾಂಗ್ರೆಸ್ ಟಿಕೆಟ್ ಗಾಗಿ ಮಹಿಳಾಮಣಿಯರ ಪೈಪೋಟಿ-ಅದು ಧಾರವಾಡ ಗ್ರಾಮೀಣ ಕ್ಷೇತ್ರ

Political news: ಕರ್ನಾಟಕ ವಿಧಾನಸಭಾ ಚುನಾವಣೆ ಈಗಾಗಲೆ ಮನೆಯ ಅಂಗಳದಲ್ಲಿದ್ದು ಕೆಲವು124 ಕ್ಷೇತ್ರಗಳಲ್ಲಿ ಈಗಾಗಲೆ ಮೊದಲ ಪಟ್ಟಿಯಲ್ಲಿ  ಟಿಕೆಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ಇನ್ನು ಉಳಿದ ಕ್ಷೇತ್ರಗಳಲ್ಲಿ ಟಿಕೆಟ್ ಬಿಡುಗಡೆಗೆ ಎಡಬಲ ಎಣಿಸುತಿದ್ದಾರೆ. ಏಕೆಂದರೆ ಒಂದೊಂದು ಕ್ಷೇತ್ರದಲ್ಲಿಯೂ ಸಹ ಕಾಂಗ್ರೆಸ್ ಪಕ್ಷದಿಂದ ಎರಡು ಮೂರು ಆಕಾಂಕ್ಷಿಗಳು ಅಭ್ಯರ್ಥಿಗಳ ಸಾಲಿನಲ್ಲಿರುವ...

ಕೇರಳದ ಯುವತಿಯರಿಂದ ಕನ್ನಡಿಗರ ಮೇಲೆ ಹಲ್ಲೆ

Bengalore  News ಕರ್ನಾಟಕದಲ್ಲಿ ಕನ್ನಡಿಗರು ಮಾತ್ರವಲ್ಲದೆ ಪರ ರಾಜ್ಯದಿಂದ ಬಂದಂತಹ ಜನರಿಗೂ ಇರಲು ಜಾಗ ಕೊಟ್ಟು ,ಉದ್ಯೋಗ ನೀಡಿ ಅವರಿಗೆ ಒಳ್ಳೆಯ ಬದುಕನ್ನು ಕೊಟ್ಟಿದ್ದು ಕನ್ನಡನಾಡು , ಮತ್ತು ನಮ್ಮ ಕನ್ನಡಿಗರು ಆದರೆ ಕನ್ನಡಿಗರ ಮೇಲೆ ನೆ ಪರರಾಜ್ಯದವರಿಂದ ಬಂದಂತವರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ಬಿಟಿಎಂ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img