Film News:
ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...