www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...