Wednesday, August 12, 2026

filed a comlaint

ಸಂಸದೆ ಸುಮಲತಾ ಅವರ ಮೇಲೆ ಶಾಸಕ ರವೀಂದ್ರ ಶ್ರೀಕಂಠಯ್ಯ ದೂರು ನೀಡಿದ್ದಾರೆ.

www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು  ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img