Tuesday, March 10, 2026

film news updates

ಪವಿತ್ರ ಲೋಕೇಶ್ ಗೆ ಶೂಟಿಂಗ್ ಸೆಟ್ ನಲ್ಲಿ ಅವಮಾನ..!

Film News: ಒಂದು  ಕಾಲದ  ಟಾಪ್ ನಟಿ ಈಗ ಉತ್ತಮ ಪೋಷಕ ನಟಿಯಾಗಿ ಬಣ್ಣ ಹಚ್ಚುತ್ತಿರುವ ಪವಿತ್ರ ಲೋಕೇಶ್ ಇದೀಗ ಟಾಕ್ ಆಫ್  ದಿ ಇಂಡಸ್ಟ್ರಿ ಆಗಿದ್ದಾರೆ. ನಟ ನರೇಶ್ ಜೊತೆಗೆ ನಟಿ ಹೆಸರು ಸೇರಿಕೊಂಡಿದ್ದೇ ಇವರಿಗೆ  ಮುಳ್ಳಾಗಿ  ಪರಿಣಮಿಸಿದೆ.ಪವಿತ್ರಾ ಲೋಕೇಶ್ ಕಳೆದ ಕೆಲವು ವರ್ಷಗಳಿಂದ, ಅವರು ಹಿರಿಯ ನಾಯಕ-ಕಮ್-ಕ್ಯಾರೆಕ್ಟರ್ ಆರ್ಟಿಸ್ಟ್ ನರೇಶ್ ಅವರೊಂದಿಗಿನ ಡೇಟಿಂಗ್...

ಕ್ರೇಜಿ ಸ್ಟಾರ್‌ ಕುಟುಂಬದಲ್ಲಿ ಮದುವೆ ಸಂಭ್ರಮ

Film news: ಕ್ರೇಜಿ ಸ್ಟಾರ್‌ ರವಿಚಂದ್ರನ್ ಅವರ ಮನೆಯಲ್ಲೀಗ ಮದುವೆ ಸಂಭ್ರಮ. ರವಿಮಾಮನ ಹಿರಿಯ ಪುತ್ರ, ಯುವ ನಟ ಅವರ ಮದುವೆ ಕಾರ್ಯಕ್ರಮ ನಡೆಯುತ್ತಿದ್ದು, ಶುಕ್ರವಾರ ಮೆಹಂದಿ ಹಾಗು ಅರಿಶಿನ ಶಾಸ್ತ್ರಗಳು ಮುಗಿದಿವೆ. ಅದರಂತೆ ಇಂದು ಮನೋರಂಜನ್ ಅವರ ಆರಕ್ಷತೆ ಕಾರ್ಯಕ್ರಮ ನಡೆಯಲಿದೆ. ವಿಶೇಷ ಎಂದರೆ ಈ ಕಾರ್ಯಕ್ರಮವನ್ನು ವಧುವಿನ ಕಡೆಯವರು ಆಯೋಜಿಸುತ್ತಿದ್ದಾರೆ. ಅಂದರೆ ಆಗಸ್ಟ್...

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ನಮಿತಾ

Banglore news: ಬಹುಭಾಷಾ ನಟಿ ನಮಿತಾ ಮತ್ತು ವೀರೇಂದ್ರ ಚೌಧರಿಯ ದಂಪತಿಯಿಂದ ಶುಭ ಸಮಾಚಾರವೊಂದು ಹೊರ ಬಿದ್ದಿದೆ. ಅದೇನೆಂದರೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ನಮಿತಾ. ಈ ಶುಭ ಸುದ್ದಿಯನ್ನು ನಮಿತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವಳಿ ಮಕ್ಕಳ ಪೈಕಿ ಒಂದು ಮಗುವನ್ನು ನಮಿತಾ ಮತ್ತು, ಇನ್ನೊಂದು ಮಗುವನ್ನು...

ಖ್ಯಾತ ನಟ ಅನಿರುದ್ಧ್ ಗೆ 2 ವರ್ಷ ಬ್ಯಾನ್ ಬಿಸಿ…?!

Film news updates: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ಹೇಳಲಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ...

‘ವಾಮನ’ ಮೂಲಕ ಕನ್ನಡ ಚಿತ್ರರಂಗಕ್ಕೆ ಸಿಕ್ಕ ಅಪರೂಪದ ‘ಚೇತನ’…ಇದೇ 15ಕ್ಕೆ ವಾಮನ ಮೊದಲ‌ ನೋಟ ಅನಾವರಣ

ಬಜಾರ್, ಬೈ ಟು ಲವ್ ಸಿನಿಮಾ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹು ನಿರೀಕ್ಷಿತ ಸಿನಿಮಾ ವಾಮನ ನಾನಾ ವಿಚಾರಗಳಿಂದ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ನಿರ್ದೇಶಕ ಶಂಕರ್ ರಾಮನ್, ಇಡೀ ತಂಡದ ಶ್ರದ್ಧೆ ಹಾಗೂ ಪರಿಶ್ರಮದಿಂದ ರೂಪಗೊಳ್ಳುತ್ತಿರುವ  ಈ ಸಿನಿಮಾವನ್ನು ಅತೀವ ಆಸಕ್ತಿ ಹಾಗೂ ಕಲಾ ಪ್ರೇಮದಿಂದ ಚೇತನ್ ಕುಮಾರ್ ‌ನಿರ್ಮಾಣ ಮಾಡಿದ್ದಾರೆ. ಹತ್ತಾರು ವರ್ಷಗಳಿಂದ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img