Monday, July 27, 2026

film news

ನಾದ ಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು..!

Film News: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ...

ತಂದೆಯ ಹಾದಿ ಹಿಡಿದ ಸ್ಟಾರ್ ನಟನ ಮಗ..?! ನೆಟ್ಟಿಗರು ಫುಲ್ ಫಿದಾ…!

Film news: ತಂದೆಯ ಹಾದಿಯನ್ನೇ ಹಿಡಿಯುತ್ತಿದ್ದಾರೆ ಡಿ ಬಾಸ್ ಪುತ್ರ ವಿನೀಶ್. ದರ್ಶನ್ ಪುತ್ರನ ವೀಕೆಂಡ್ ಪ್ಲಾನ್ ಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಹಾಗಿದ್ರೆ ವಿನೀಶ್ ಆ ಪ್ಲಾನ್ ಏನು ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಜೂನಿಯರ್ ಡಿ ಬಾಸ್ ತಂದೆಯನ್ನೇ ಅನುಸರಿಸುತ್ತಿದ್ದಾರೆ. ಡಿ ಬಾಸ್ ಮಗ  ವಿನೀಶ್ ತಂದೆಯ ಹಾದಿಯನ್ನೇ ಹಿಡಿಯುತ್ತಿದ್ದಾರೆ.  ಹೌದು ಸಾಮಾನ್ಯವಾಗಿ ಸ್ಟಾರ್...

ದರ್ಶನ್ ರವರಿಗೆ ಈ ಸ್ಟೋರಿ ತಲುಪೋ ವರೆಗೂ ಶೇರ್ ಮಾಡಿ…!

Film News: ದರ್ಶನ್ ಅಭಿಮಾನದ  ಕೂಗಿನ  ವಿಶೇಷ ಕಥೆ ಇದು. ಖಂಡಿತವಾಗಿಯೂ ದರ್ಶನ್ ರವರು ಈ ವೀಡಿಯೋ ನೋಡಲೇಬೇಕಾದ ಸ್ಟೋರಿ ಇದು. ಹಾಗೆಯೇ ಡಿ ಬಾಸ್ ಅಭಿಮಾನಿಗಳು ದರ್ಶನ್ ಗೆ ಈ ವೀಡಿಯೋ ಸಿಗೋ ವರೆಗೂ ಶೇರ್ ಮಾಡಲೇ ಬೇಕಾದ ಸ್ಟೋರಿ ಇದು. ದರ್ಶನ್  ಅಭಿಮಾನಿಗಳು  ಡಿ ಬಾಸ್ ಅವರನ್ನು ದೇವರಂತೆ ಆರಾಧಿಸೋರು. ಅವರ ಅಭಿಮಾನಿಗಳು ಜೀವನದಲ್ಲಿ...

ಡಿ ಬಾಸ್ ಗೆ ದೃಷ್ಟಿ ತೆಗೆಯಲು ಪಾದಯಾತ್ರೆ ಕೈಗೊಂಡ ಅಭಿಮಾನಿ..!

Film News: ದೇವರ ಹೆಸರಲ್ಲೋ ಇಲ್ಲ ರಾಜಕೀಯ ವಿಚಾರದಲ್ಲೋ ನಿರಂತರವಾಗಿ ಸದ್ದು ಮಾಡುವುದು ಪಾದಯಾತ್ರೆ..ಆದ್ರೆ ಇಲ್ಲಿ ನಡೆದಿದ್ದು ಕೊಂಚ ಡಿಫರತೆಂಟ್  ತನ್ನ ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡಿದ್ದಾನೆ . ಈ  ವಿಚಾರವೀಗ ಸಖತ್ತಾಗೆ ಸದ್ದು ಮಾಡುತ್ತಿದೆ. ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್...

ಸ್ಯಾಂಡಲ್ ವುಡ್ ಗೆ ಲಾಲೇಟ್ಟನ್..?!

Film News: ಮಲಯಾಳಂ ಸ್ಟಾರ್ ನಟ ಇದೀಗ ಸ್ಯಾಂಡಲ್ ವುಡ್ ನಲ್ಲಿ  ಸದ್ದು ಮಾಡುತ್ತಿದ್ದಾರೆ. ಪ್ರೇಮ್  ಹಂಚಿಕೊಂಡ  ಆ ಒಂದು ಪೋಟೋ ಸದ್ಯ ಸ್ಯಾಂಡಲ್  ವುಡ್ ಭಾರಿ  ಸದ್ದು ಮಾಡುತ್ತಿದೆ. ಆ ಸ್ಟಾರ್ ನಟನಿಗೆ ಕನ್ನಡದಲ್ಲಿ ಸಿನಿಮಾ ಮಾಡಿದ್ರಾ ಈ  ಡೈರೆಕ್ಟರ್..?  ಹಾಗಿದ್ರೆ ಆ ಸ್ಟಾರ್ ನಟ ಯಾರು..? ಎಂಬ  ಪ್ರಶ್ನೆ  ಸಂಚಲನ ಮೂಡಿಸುತ್ತಿದೆ. ಪೊಗರು ಚಿತ್ರದ...

ಕಾಂತಾರ ಇದು ತುಳುನಾಡಿನ ಮಣ್ಣಿನ ಕಥೆ …!

Film Review: ಸೆಪ್ಟೆಂಬರ್ 30ರಂದು ಪ್ರಪಂಚದಾದ್ಯಂತ ಬಿಡುಗಡೆಗೊಂಡು ಎಲ್ಲೆಡೆ ತುಂಬಿದ ಗೃಹದ ಪ್ರದರ್ಶನ ಕಾಣುತ್ತಿರುವ ಕನ್ನಡ ಚಿತ್ರ ಕಾಂತಾರಾವು ಅದ್ಭುತವಾಗಿ ಮೂಡಿಬಂದಿದ್ದು... ಫ್ಯಾಮಿಲಿ ಸಮೇತ ಎಲ್ಲಾ ವರ್ಗದ ಪ್ರೇಕ್ಷಕರು ನೋಡಬಹುದಾದ ಮತ್ತು ನೋಡಲೇಬೇಕಾದ ಚಿತ್ರವಾಗಿದೆ.ನಿಗೂಢ ಕಾಡಿನಲ್ಲಿ ನಡೆವ ಕಥಾಹಂದರವನ್ನು ಕಣ್ಣಿಗೆ ಕಟ್ಟೋ ಹಾಗಿ ಕಟ್ಟಿ ಕೊಟ್ಟಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ ಅವರು. ವಿಭಿನ್ನ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳ...

ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರ ‘ಮರ್ಡರ್ ಲೈವ್’ನಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ ನಟನೆ..!

Film News: ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ 'ಮರ್ಡರ್ ಲೈವ್' ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು...

ಗನ್ ಹಿಡಿದ ಯಶ್..! ಮುಂದಿನ ಚಿತ್ರದ ಸೂಚನೆ ನೀಡಿದ್ರಾ ರಾಕಿಭಾಯ್…!

Film News: ಯಶ್ ತಮ್ಮ ಕುಟುಂಬದ ಜೊತೆ ಜಾಲಿ ಮೂಡ್‌ನಲ್ಲಿದ್ದಾರೆ. ಚಿತ್ರದ ಸಕ್ಸಸ್ ನಂತರ ಪತ್ನಿ ರಾಧಿಕಾ ಪಂಡಿತ್ ಜತೆ ದೇಶ ಸುತ್ತುತ್ತಿದ್ದಾರೆ. ಈ ವೇಳೆ ಮನರಂಜನೆಗಾಗಿ ಶೂಟಿಂಗ್ ಗೇಮ್ ಆಟವನ್ನು ಆಡಿದ್ದಾರೆ. ಈ ವೀಡಿಯೋ ಶೇರ್ ಮಾಡುವುದರ ಜೊತೆಗೆ ಟ್ವೀಟ್ ಕೂಡ ಮಾಡಿದ್ದಾರೆ. ʻಗುರಿಯನ್ನು ತಲುಪಲು ಯಾವಾಗಲೂ ಒಂದು ಮಾರ್ಗವಿದೆ. ಅದನ್ನು ಗುರುತಿಸುವುದೇ ಸವಾಲುʼ ಎಂದು...

ಬಾಲಿವುಡ್ ಗೆ ಎಂಟ್ರಿ ಕೊಟ್ಟ ಕರಾವಳಿಯ ಸೋಶಿಯಲ್ ಮೀಡಿಯಾ ಸ್ಟಾರ್ ..!

Film News: ಕರಾವಳಿಯ ಬೆಡಗಿ ಸೋಷಿಯಲ್ ಮೀಡಿಯಾ ಸ್ಟಾರ್, ಆರ್‌ಜೆ ಅಯ್ಯೋ ಶ್ರದ್ಧಾ ಬಾಲಿವುಡ್‌ನ ಸ್ಟಾರ್‌ ನಟನ ಜೊತೆ ನಟಿಸುತ್ತಿದ್ದಾರೆ. ನಾವು ನಿತ್ಯ ನೋಡುವ ವಿಚಾರವನ್ನೇ ನಮ್ಮ ಕಣ್ಣಿಗೆ ಕಟ್ಟುವಂತೆ ವಿಡಿಯೋ ಮೂಲಕ ತೋರಿಸೋ ಶ್ರದ್ಧಾ ಅವರಿಗೆ ದೇಶ, ವಿದೇಶದಲ್ಲಿಯೂ ಅಭಿಮಾನಿಗಳಿದ್ದು, ಈಗ ಅವರು ಸಿನಿಮಾ ಮಾಡುತ್ತಿರುವುದು ಎಲ್ಲರಲ್ಲಿಯೂ ಸಂತಸ ಹೆಚ್ಚಿಸಿದೆ.ಇನ್ನು ಬಾಲಿವುಡ್ ನಟ ಆಯುಷ್ಮಾನ್...

ರವಿಚಂದ್ರನ್ ಮನೆ ಶಿಫ್ಟ್..!ಕಾರಣ ಬಹಿರಂಗ..?!

Film News: ರವಿಚಂದ್ರನ್​ ಪುತ್ರ ಮನೋರಂಜನ್​ ಮದುವೆ ಬಹಳ  ಅದ್ದೂರಿಯಾಗಿ ನೆರವೇರಿತು. ಮದುವೆ  ನಂತರ ರವಿಚಂದ್ರನ್ ಇದ್ದಕ್ಕಿದ್ದಂತೆ  ತನ್ನ ಮನೆಯನ್ನಯಮದುವೆ ಬಳಿಕ ಅವರು ಬೇರೆ ಮನೆಯಲ್ಲಿ ಇರುತ್ತಾರೆ ಎಂಬುದು ಮೊದಲೇ ನಿರ್ಧಾರ  ಆಗಿತ್ತು. ‘ಒಮ್ಮೆಲೇ ಅವರನ್ನು ಬೇರೆಡೆಗೆ ಕಳಿಸಿದರೆ ಚೆನ್ನಾಗಿರುವುದಿಲ್ಲ. ಒಂದಷ್ಟು ದಿನ ನಾವೂ ಅವರ ಜೊತೆಯಲ್ಲೇ ಇರೋಣ’ ಎಂಬುದು  ತಂದೆಯಾಗಿ ರವಿಚಂದ್ರನ್​ ಭಾವನೆ. ಆ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img