Thursday, April 30, 2026

film news

“ಪೂರ್ಣಚಂದ್ರ ಫಿಲಂಸ್” ನಿರ್ಮಾಣದ ಚೊಚ್ಚಲ ಕಾಣಿಕೆ “ಬ್ರಹ್ಮ ಕಮಲ”.

Film News: "ದಾರಿ ಯಾವುದಯ್ಯಾ ವೈಕುಂಠಕೆ" ಖ್ಯಾತಿಯ ನಿರ್ದೇಶಕ "ಸಿದ್ದು ಪೂರ್ಣಚಂದ್ರ" ರವರು   ಕಥೆ,ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಸಿನಿಮಾದ ಶೀರ್ಷಿಕೆ "ಬ್ರಹ್ಮಕಮಲ". ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿ ಬೆಂಗಳೂರಿನ ಸುತ್ತಮುತ್ತ  ನಡೆಯುತ್ತಿದೆ.ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ. ತಾರಾಗಣದಲ್ಲಿ ಅಧ್ವಿತಿ ಶೆಟ್ಟಿ, ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ...

ವೆಬ್ ಸಿರೀಸ್‌ನಲ್ಲಿ ಬ್ಯುಸಿ ಹರ್ಷಿಕಾ ಪೂಣಚ್ಚ…!

Film News: ಕೊಡಗಿನ ಬೆಡಗಿ ಬ್ಯೂಟಿ ಜೊತೆ ಪ್ರತಿಭೆ ಇರುವ ನಟಿ ಹರ್ಷಿಕಾ ಪೂಣಚ್ಚ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಪ್ರಯೋಗಾತ್ಮಕ ಪಾತ್ರಗಳ ಮೂಲಕ ಕಾಣಿಸಿಕೊಳ್ಳುವ ಈ ನಟಿ, ಇದೀಗ ವೆಬ್ ಸಿರೀಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಮರ್ ಫಿಲ್ಮ್ ಪ್ಯಾಕ್ಟರಿಯಿಂದ ನಿರ್ಮಾಣವಾಗುತ್ತಿರುವ ಈ ವೆಬ್ ಸಿರೀಸ್‌ನಲ್ಲಿ ಎಂದೂ ಮಾಡಿರದ ಭಿನ್ನ ಪಾತ್ರದ...

ಶಕ್ತಿಧಾಮದ ಮಕ್ಕಳೊಟ್ಟಿಗೆ ಕುಳಿತು ಅಪ್ಪು ಹಳೆ ಸಿನಿಮಾ ನೋಡಲಿದ್ದಾರೆ ಅಶ್ವಿನಿ ಪುನೀತ್ ರಾಜ್‌ಕುಮಾರ್…!

Film News: ಅಪ್ಪು ನಿಧನದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಅದುವೇ 'ಜೇಮ್ಸ್' ಹಾಗೂ 'ಲಕ್ಕಿ ಮ್ಯಾನ್' ಎರಡೂ ಸಿನಿಮಾಗಳನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಿಲ್ಲ. ಆದರೆ ಇದೇ ಮೊದಲ ಬಾರಿಗೆ ಅಪ್ಪು ಅಗಲಿಕೆ ಬಳಿಕ ಸಾರ್ವಜನಿಕವಾಗಿ ಪುನೀತ್ ಅವರ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಲಿದ್ದಾರೆ. 'ಬೆಟ್ಟದ ಹೂ' ನೋಡಲಿರುವ...

ಹೆಸರೇ ನಿಗದಿಯಾಗದ ಡಿ ಬಾಸ್ ಸಿನಿಮಾಕ್ಕೆ ಭರ್ಜರಿ ಪ್ರಚಾರ…!

Film News: ಚಾಲೆಂಜಿಂಗ್  ಸ್ಟಾರ್  ದರ್ಶನ್  ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಅದೇನೋ  ಸಂಭ್ರಮ ಸಡಗರ. ತನ್ನ ಬಾಸ್ ಸಿನಿಮಾವನ್ನು ಪ್ರಚಾರ ಮಾಡುವಲ್ಲಿ ಫ್ಯಾನ್ಸ್  ಬ್ಯುಸಿಯಾಗ್ತಾರೆ. ಆದ್ರೆ ಇಲ್ಲಿ  ಇನ್ನೂ ಹೆಸರೇ ನಿಗದಿಯಾಗದ  ಸಿನಿಮಾಕ್ಕೆ ಅಭಿಮಾನಿಗಳು ಪ್ರಚಾರ ನೀಡ್ತಿದ್ದಾರೆ. ಅದು  ಹೇಗೆ ಅಂತೀರಾ ಈ ಸ್ಟೋರಿ  ನೋಡಿ…. ಡಿ ಬಾಸ್  ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ರಿಲೀಸ್ ಆದ್ರೆ...

ಬಳಕುವ ಬಳ್ಳಿಯಂತೆ ಫಿಟ್ ಆದ ಪೊರ್ಕಿ ಬೆಡಗಿ ಪ್ರಣೀತಾ

Film News: ಪೊರ್ಕಿ  ಬೆಡಗಿ ಮಮ್ಮಿ  ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ  ಕಾಣಿಸಿಕೊಂಡು   ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು  ಹೆರಿಗೆ ಆದ ನಂತರ  ಪ್ರಣೀತಾ  ಮತ್ತೆ  ಸ್ಯಾಂಡಲ್ವುಡ್ ಗೆ  ಬರ್ತಾರಾ ಅನ್ನೋ  ಪ್ರಶ್ನೆ  ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ  ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು   ಸಿನಿ  ಟೌನ್  ನಲ್ಲಿ ಈಗ ಪ್ರಣೀತಾದ್ದೆ ಮಾತು...

ಸೈಮಾ ಅವಾರ್ಡ್ನ ಲ್ಲಿ ಈ ಬಾರಿ ಸ್ಟಾರ್ ಐಕಾನ್ ಯಾರು ಗೊತ್ತಾ..?! ಸೈಮಾ ಮಾಡಿದ ಆ ಟ್ವೀಟ್ ಯಾರ ಬಗ್ಗೆ..?

Film News: ಸಿಲಿಕಾನ್  ಸಿಟಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಮೂಡಿ ಬಂತು. ಸೌತ್ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕಾರ್ಯಕ್ರಮಕ್ಕೆ ಮೆರಗು ತಂದಿದ್ರು. ಆದ್ರೆ ಅದೆಷ್ಟೋ ಸ್ಟಾರ್ ಗಳ ಮಧ್ಯೆ  ಗಮನ ಸೆಳೆದ ಏಕೈಕ ಸ್ಟಾರ್ ಕನ್ನಡ ಸಿನಿ ರಂಗದ  ಹೀರೊ. ಹೌದು  ಸ್ವತಹ ಸೈಮಾ ಟ್ವೀಟ್ ಖಾತೆಯೆ ಈ  ಬಗ್ಗೆ...

ಸೈಮಾ ಅವಾರ್ಡ್ ನಲ್ಲಿ ಡಾಲಿ ಧನಂಜಯ್ ಗೆ ದರ್ಶನ್ ಪ್ರೀತಿಯ ಅಪ್ಪುಗೆ…!

Film News: ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಬಹಳ  ಅದ್ದೂರಿಯಾಗಿ  ನಡೆಯಿತು.ದಕ್ಷಿಣ  ಬಾರತದ ಸ್ಟಾರ್ಸ್ ಜೊತೆ  ಬಾಲಿವುಡ್ ತಾರೆಯರು ಕೂಡಾ ಪಾಲ್ಗೊಂಡು ಸಂತೋಷದ  ಕ್ಷಣಗಳನ್ನು   ಕೂಡಾ   ಹಂಚಿಕೊಂಡ್ರು.  ಜೊತೆಗೆ  ಕರುಣಾಡಿನ ಚಾಲೆಂಜಿಂಗ್  ಸ್ಟಾರ್  ದರ್ಶನ್ ಹವಾ ಸೈಮಾದಲ್ಲಿ  ಜೋರಾಗಿಯೇ ಇತ್ತು. ಜೊತೆಗೆ ದರ್ಶನ್ ಜೊತೆ ಡಾಲಿ ಸೈಮಾದಲ್ಲಿ  ಆದ  ಆ ಒಂದು ವಿಚಾರಕ್ಕೆ  ಈಗ ...

ಅಪ್ಪು ಜನ್ಮದಿನ ಇನ್ನು ಮುಂದೆ ಸ್ಪೂರ್ತಿ ದಿನ..!

Film News: ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನವನ್ನು ಸ್ಫರ‍್ತಿ ದಿನ ಎಂದು ರ‍್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ...

ನಿಲ್ಲುತ್ತಿಲ್ಲ ಸಾನ್ಯಾ – ರೂಪೇಶ್ ನಡುವಿನ ಮನಸ್ತಾಪ…!

Bigboss News: ರೂಪೇಶ್  ಹಾಗು ಸಾನ್ಯಾ ಮದ್ಯೆ ನಿರಂತರ ಮನಸ್ತಾಪವಾಗುತ್ತಿದೆ.ರೂಪೇಶ್ ಅವರು ಸಣ್ಣ ಸಣ್ಣ ವಿಚಾರಕ್ಕೆ ಸಾನ್ಯಾ ಜತೆ ಜಗಳ ಆಡುತ್ತಿದ್ದಾರೆ. ಇದು ವೀಕ್ಷಕರ ಗಮನಕ್ಕೆ ಬಂದಿದೆ. ‘ಇನ್ಮುಂದೆ ನಾನು ನಿನ್ನ ಜತೆ ಮಾತನಾಡಲ್ಲ’ ಎಂದು ರೂಪೇಶ್ ಹೇಳಿದರು. ಇದನ್ನು ಕೇಳಿ ಸಾನ್ಯಾ ಬೇಸರ ಹೊರಹಾಕಿದ್ದಾರೆ. ಇಬ್ಬರ ನಡುವೆ ಮನಸ್ತಾಪ ಮುಂದುವರಿದೇ ಇದೆ. ಒಂದು ಹಂತದಲ್ಲಿ...

ಕನ್ನಡದಲ್ಲೂ ‘ಆಶಿಕಿ’ ಕಿಕ್..ಇದು ಕ್ರೈಮ್ ರಿಪೋರ್ಟರ್ ಹೆಣೆದ ಮ್ಯೂಸಿಕಲ್ ಲವ್ ಸ್ಟೋರಿ…!

Film News: ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದ ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿತು. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img