State News:
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ನಿರ್ಮಾಪಕ ಬಾ.ಮಾ ಹರೀಶ್ ತಾಯಿ ಪ್ರೇಮ ನಿಧನಹೊಂದಿದ್ದಾರೆ. ಪ್ರೇಮ ಅವರಿಗೆ 74 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರೋ ಬಾ.ಮಾ ಹರೀಶ್ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸ್ವಂತ ಊರು...
Breaking News:
ಮಗಳು ಜಾನಕಿ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಮಲ್ಟಿಪಲ್ ಆರ್ಗನ್ಸ್ ಡ್ಯಾಮೇಜ್ ಆದ ಕಾರಣ ಇಹಲೋಕ ತ್ಯಜಿಸಿದ್ದಾರೆ. ಮಗಳು ಜಾನಕಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದ ರವಿ ಮಂಡ್ಯ ಕೊನೆಯುಸಿರೆಳೆದಿದ್ದಾರೆ. ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.
https://karnatakatv.net/golden-star-ganesh-africa-news/
Film News:
ಗಣೇಶೋತ್ಸವ ಮುಗಿಯುತ್ತಾ ಬಂದ್ರು ಡಿ ಬಾಸ್ ಕ್ರಾಂತಿ ಹವಾ ಮಾತ್ರ ಮುಗಿಯುತ್ತಿಲ್ಲ. ಹೌದು ಚಿತ್ರದುರ್ಗದಲ್ಲಿ ಬಹಳ ಸಡಗರದಿಂದ ಗಣೇಶೊತ್ಸವ ಆಚರಿಸಲಾಯಿತು. ಕಿಕ್ಕಿರುದು ಜನ ಕೂಡಾ ಸೇರಿದ್ರು. ಮತ್ತೊಂದೆಡೆ ಗಣೇಶನ ವಿಗ್ರಹ ನೋಡಿ ಭಕ್ತಾಧಿಗಳು ಪುಣೀತರಾಗಿದ್ರು. ಇದೆಲ್ಲಾ ಗಣೇಶ ಹಬ್ಬದ ಭಕ್ತಿಭಾವದ ಸನ್ನಿವೇಶವಾಗಿದ್ರೆ ಮತ್ತೊಂದೆಡೆ ಅಭಿಮಾನದ ಕುಣಿತ ಜೋರಾಗಿಯೇ ಇತ್ತು. ದರ್ಶ ನ್ ಅಭಿನಯದ...
Film News:
ದರ್ಶನ್ ಅಂದ್ರೆ ಕರುನಾಡಿನ ಜನತೆಗೆ ಅದೇನೋ ಗೌರವದ ಅಭಿಮಾನ ದಚ್ಚು ಕೂಡಾ ಹಾಗೆನೇ ಅಭಿಮಾನಿಗಳನನ್ನು ತುಂಬಾ ಪ್ರೀತಿಸೋ ಗುಣ ಅವರದ್ದು. ಹೊಸ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿರೋ ದರ್ಶನ್ ಇದೀಗ ಒಂದು ಹುಡುಗಿಯ ಹುಟ್ಟುಹಬ್ಬ ಆಚರಿಸಿ ಸುದ್ದಿಯಾಗಿದ್ದಾರೆ. ಫ್ಯಾನ್ಸ್ ಗೆ ಯಾರೀ ಹುಡುಗಿ ಎಂಬ ಪ್ರಶ್ನೆ ಮೂಡಿದೆ. ಹಾಗಿದ್ರೆ ಯಾರೀ...
Film News:
ಗೋಲ್ಡನ್ ಸ್ಟಾರ್ ಗಣೇಶ್– ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬಾನ ದಾರಿಯಲ್ಲಿ ಚಿತ್ರ ಬರುತ್ತಿದೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ...
Film News:
ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಮಿಂಚ್ತಿರುವ ಮೋಹನ್ ಲಾಲ್ ಈಗ ರಾಜಕೀಯ ಕ್ಷೇತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ನಟ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯಕ್ಕೆ ಬರಲ್ಲ, ಅದು ನನ್ನ ಕ್ಷೇತ್ರವಲ್ಲ. ರಾಜಕೀಯಕ್ಕೆ ಸೇರುವ ಬಗ್ಗೆ ಯಾವುದೇ ಗುರಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಯಾವುದೇ ಒಂದು ಪಕ್ಷ ಸೇರಿದರೆ,...
Film News:
ಇತ್ತೀಚೆಗಷ್ಟೇ ಮದುವೆಯಾದ ನಟಿ ಲೈವ್ ಬಂದು ತನ್ನ ಗಂಡನಿಗೆ ದಯವಿಟ್ಟು ಅವಮಾನ ಮಾಡಬೇಡಿ ಎಂದು ಬೇಡಿ ಕೊಂಡಿದ್ದಾರೆ. ಪ್ರೊಡ್ಯೂಸರ್ ನನ್ನೇ ಮದುವೆ ಆದ್ರು ಆ ನಟಿ ಹೀಗೆ ಹೇಳಿದ್ದೇಕೆ ..? ನಟಿಯ ಕೋಪ ಯಾರ ಮೇಲೆ..? ಹೇಳ್ತೀವಿ ಈ ಸ್ಟೋರಿಯಲ್ಲಿ
ತಮಿಳು ನಟಿ-ನಿರೂಪಕಿ ಮಹಾಲಕ್ಷ್ಮಿ ಹಾಗೂ ನರ್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯ ಸುದ್ದಿ ಹಾಟ್...
Film News:
ಸಿಲಿಕಾನ್ ಸಿಟಿಯಲ್ಲಿ ಸ್ಟಾರ್ ಗಳು ಕಮಾಲ್ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ ಕಳೆದೆರಡು ದಿನಗಳಿಂದ ಸೈಮಾ ಅವಾರ್ಡ್ ಕಾರ್ಯಕ್ರಮ ನಡೆಯುತ್ತಿದೆ. ಸೈಮಾ ಅವಾರ್ಡ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಈ ಬಾರಿ ಕರುನಾಡ ಮಾಣಿಕ್ಯ ಅಪ್ಪುವಿಗೆ ಅರ್ಪಣೆ ಮಾಡಲಾಗಿದೆ. ಧಕ್ಷಿಣ ಭಾರತದ ತಾರೆಯರ ಜೊತೆ ಬಾಲಿವುಡ್ ನಟ ನಟಿಯರು ಕುಣಿದು ಕುಪ್ಪಳಿಸಿದ್ದಾರೆ. ಬಾದ್ ಶಾ ಕೂಡಾ ಸೈಮಾ...
Film News:
ಪೊರ್ಕಿ ಬೆಡಗಿ ಮಮ್ಮಿ ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡು ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು ಹೆರಿಗೆ ಆದ ನಂತರ ಪ್ರಣೀತಾ ಮತ್ತೆ ಸ್ಯಾಂಡಲ್ವುಡ್ ಗೆ ಬರ್ತಾರಾ ಅನ್ನೋ ಪ್ರಶ್ನೆ ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು ಸಿನಿ ಟೌನ್ ನಲ್ಲಿ ಈಗ ಪ್ರಣೀತಾದ್ದೆ ಮಾತು...
Film news:
ಸ್ಯಾಂಡಲ್ ವುಡ್ ತಾರೆಯರೆಲ್ಲಾ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಬ್ಯುಸಿ ಇರುವಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಸ್ಪೋರ್ಟ್ ಜೊತೆ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ದಚ್ಚು ವಿದೇಶಕ್ಕೆ ಹೋಗ್ತಿದ್ದಾರಾ? ಯಾವುದಾದರೂ ಹೊಸ ಸಿನಿಮಾ ಮಾಡ್ತಿದ್ದಾರಾ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲು ಮೂಡಿದೆ. ಆ ಎಲ್ಲಾ ವಿಚಾರಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...