Film News:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ವಭಾವನೆ ಹಾಗೆ ತಾನು ಬೆಳೆದು ತನ್ನ ಜೊತೆ ಇರುವವರನ್ನು ಬೆಳೆಸುವಂತಹ ಗುಣ. ಬೆನ್ನು ತಟ್ಟಿ ಬಾನೆತ್ತರಕ್ಕೆ ಅವರನ್ನು ಬೆಳೆಸುತ್ತಾರೆ ಡಿ ಭಾಸ್. ಇಲ್ಲೂ ಅಂತಹ ಸಪರ್ಟೀವ್ ಸನ್ನಿವೇಶ ನಡೆದಿದೆ. ಆದ್ರೆ ಇಲ್ಲಿ ಬಜಾರ್ ಹುಡ್ಗ ದರ್ಶನ್ ಕಾಲಿಗೆ ಬಿದ್ದಿದ್ದಾರೆ.
ದರ್ಶನ್ ಹಾಗೂ ಧನ್ವೀರ್ ನಡುವೆ ಗುರು ಶಿಷ್ಯರ ಬಾಂಧವ್ಯ ಇದೆ....
Film News:
ಜೊತೆಜೊತೆಯಲಿ ದಾರವಾಹಿ ಇದೀಗ ಬದಲಾಗುತ್ತಿದೆ. ಹೌದು ಸೀರಿಯಲ್ ಸೆಟ್ ನಲ್ಲಿ ಆದಂತಹ ಗಲಾಟೆಗಳ ನಂತರ ಆರ್ಯವರ್ಧನ್ ಪಾತ್ರಕ್ಕೆ ಬೇರೆ ನಾಯಕ ಬರೋದು ಪಕ್ಕಾ ಆಗಿದೆ. ಈಗಾಗಲೆ ಕಥೆ ಟ್ವಿಸ್ಟ್ ಪಡೆದಿದ್ದು ಆರ್ಯವರ್ಧನ್ ಗೆ ಆಕ್ಸಿಡೆಂಟ್ ಆಗಿದೆ. ಈ ಕಾರಣದಿಂದ ಅನಿರುದ್ದ್ ಪಾತ್ರಕ್ಕೆ ಬೇರೆಯವರು ಬರುವುದು ಖಚಿತವಾಗಿದೆ. ಈ ವಿಚಾರಕ್ಕೆ ಅನಿರುದ್ಧ್ ಪೋಸ್ಟ್ ಒಂದನ್ನು...
FILM news:
ರಮೇಶ್ ಅವರಿಗೆ ವಿಶ್ ಮಾಡಲು ಹೀಗೆ ಮಾಡಿ ತಮ್ಮ ಹುಟ್ಟುಹಬ್ಬದಂದು ತಮಗೆ ವಿಶ್ ಮಾಡಲು ಇಚ್ಛಿಸುವ ಅಭಿಮಾನಿಗಳಿಗಾಗಿ ರಮೇಶ್ ಅರವಿಂದ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಪೋಸ್ಟ್ ಮಾಡಿ ನಂಬರ್ ಕೂಡಾ ನೀಡಿದ್ದಾರೆ. 'ಈ ಸ್ಟೋರಿಯಲ್ಲಿ ರಮೇಶ್ ಅವರಿಗೆ ಹುಟ್ಟುಹಬ್ಬದಂದು ಅವರಿಗೆ ಶುಭಾಶಯ ಕೋರಲು ಇಚ್ಛಿಸುತ್ತೀರಾ? ಹಾಗಾದರೆ ಈ ನಂಬರ್ಗಳಿಗೆ ನಿಮ್ಮ...
Film News:
ಸ್ಯಾಂಡಲ್ ವುಡ್ ನಟಿ ಪವಿತ್ರಾ ಲೋಕೇಶ್ ಹಾಗು ನರೇಶ್ ವಿಚಾರವಾಗಿ ಅನೇಕ ರೀತಿಯ ಗಾಸಿಪ್ ಗಳು ನಿರಂತರವಾಗಿ ಬಹಳ ದೊಡ್ಡ ಮಟ್ಟಿಗೆ ಸುದ್ದಿಯಾಗಿತ್ತು. ನರೇಶ್ ಪತ್ನಿ ರಮ್ಯ ಇವರಿಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗೆಯೇ ಕಾನೂನು ಮಟ್ಟಿಲೇರಿತ್ತು ಈ ಪ್ರಕರಣ ಇದೀಗ ರಮ್ಯ ಅವರು ಮತ್ತೆ ನರೇಶ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೀಗ...
Film News:
ಅಪ್ಪು ಮರೆಯಲಾರದ ಕರುನಾಡ ಮಾಣಿಕ್ಯ . ಅಪ್ಪು ಅಕಾಲಿಕ ಮರಣಕ್ಕೆ ಕರುನಾಡು ಕಂಬನಿಯಾಗಿತ್ತು. ಅಭಿಮಾನಿಗಳ ನಿರಂತರ ಸ್ವಪ್ನವಾಗಿರೋ ರಾಜಕುಮಾರನ ಕನಸಿನ ಬಗ್ಗೆ ಮಾತು ಕೇಳಿ ಬರುತ್ತಿದೆ. ಹೌದು ಪುನೀತ್ ರಾಜ್ ಕುಮಾರ್ ನ ಈಡೇರದ ಕನಿನ ಬಗ್ಗೆ ಇಂದು ರಮ್ಯಾ ಮಾತಾಡಿದ್ದಾರೆ.
ಅಭಿ ಚಿತ್ರದ ಮೂಲಕ ಕರುನಾಡಿನ ಜನತೆ ಪರಿಚಿತವಾದ ರಮ್ಯಾ ಪುನೀತ್ ಜೋಡಿ...
ಸೀತಾರಾಮ್ ಬಿನೊಯ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಇವತ್ತು ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ ಮುಹೂರ್ತ...
Mumbai News:
ಗಣೇಶೋತ್ಸವ ಮುಗಿಯುಜತ್ತಾ ಬಂದರೂ ದರ್ಶನ್ ಕ್ರಾಂತಿ ಪ್ರಚಾರ ಮಾತ್ರ ನಿಂತಿಲ್ಲ. ಮುಂಬೈನಲ್ಲೂ ದರ್ಶನ್ ಕ್ರಾಂತಿ ಹವಾ ಜೋರಾಗಿಯೇ ನಡೆದಿದೆ. ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು ನಮ್ಮ ರಾಜ್ಯದ ಗಡಿಯಾಚೆ ಕೂಡಾ ಜೋರಾಗಿದೆ ಕ್ರಾಂತಿಯ ದರ್ಬಾರ್ ಮುಂಬೈನ ಪ್ರಸಿದ್ಧ ಲಾಲ್...
Film stories:
ಸೋಶಿಯಲ್ ಮೀಡಿಯಾದಲ್ಲಿ ಫುಟ್ ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ ಮಾಡಿದ ಆ ಒಂದು ಪೋಸ್ಟ್ ದರ್ಶನ್ ಅಭಿಮಾನಿಗಳನ್ನು ಕೆರಳಿ ಕೆಂಡವಾಗಿಸಿದೆ. ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಫ್ಯಾನ್ಸ್ ವಾರ್ ಶುರುವಾಗಿದೆ. ಅಷ್ಟಕ್ಕೂ ಎಪ್ ಸಿ ಮಾಡಿರೋ ಪೋಸ್ಟ್ ಆದ್ರೂ ಏನು ಫ್ಯಾನ್ಸ್ ಸಿಟ್ಟಾಗಿದ್ದೇಕೆ ಇಲ್ಲಿದೆ ಫುಲ್ ಸ್ಟೋರಿ
ಸೋಶಿಯಲ್ ಮೀಡಿಯಾದಲ್ಲಿ ಫುಟ್ಬಾಲ್ ಕ್ಲಬ್ ಬೆಂಗಳೂರು...
Film news:
ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಈ ವರ್ಷದ ಕೊನೆ ಡಿಸೆಂಬರ್ ಅಂತ್ಯದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ...
Bigboss:
ಬಿಗ್ ಬಾಸ್ ಮನೆಯಲ್ಲಿ ಈಗ 9 ಮಂದಿ ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಮನೆಯಲ್ಲಿ ತುಂಬಾ ಕ್ಲೋಸ್ ಆಗಿದ್ದ ಸಾನ್ಯಾ ರೂಪೇಶ್ ಮಧ್ಯೆ ಇದೀಗ ಮನಸ್ತಾಪ ಏರ್ಪಟ್ಟಿದೆ. ಹೌದು ಇತ್ತೀಚೆಗೆ ಸಾನ್ಯಾ ಜಶ್ವಂತ್ ಜೊತೆ ಕ್ಲೋಸ್ ಆಗಿರೋದು ರೂಪೇಶ್ ಹಾಗು ನಂದಿನಿ ಇಬ್ಬರಿಗೂ ಬೇಸರವಾಗಿದೆ. ರೂಪೇಶ್ ಇದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಸಾನ್ಯಾ ನೀನಿದ್ದಲ್ಲಿಗೆ ಈಗ ನಾನು...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...