Film News:
ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಆಶಿಕಾ ಸದ್ಯ ವಿಭಿನ್ನ ಫೋಸ್ ನಿಂದ ನೆಟ್ಟಿಗರ ಗಮ ಸೆಳೆದಿದ್ದಾರೆ. ಕಪ್ಪು ಬಣ್ಣದ ಬಟ್ಟೆಯಲ್ಲಿ ಬೆಳದಿಂಗಲಂತಿರೋ ಚೆಲುವೆ ಆಶಿಕಾ ಮಿಂಚಿದ್ದಾರೆ.ಆಶಿಕಾ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿವೆ. ಕಪ್ಪು ಬಣ್ಣದ ಬಟ್ಟೆಯಲ್ಲಿ ಆಶಿಕಾ ಮಸ್ತ್ ಪೋಸ್ ನೀಡಿದ್ದಾರೆ. ಆಶಿಕಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ...
Film News:
ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ದಾದಿಯರ ಸೇವೆ, ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಶೀಘ್ರದಲ್ಲಿಯೇ ತೆರೆಗೆ ಬರಲಿರುವ ಈ ಚಿತ್ರದ ಹೊಸ ಪೋಸ್ಟರ್ ನ್ನು ಮಾಲಿವುಡ್ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ...
Honnavara News:
ಸದ್ಯ ಡಿ ಬಾಸ್ ಫ್ಯಾನ್ಸ್ ತಾವೇ ಕ್ರಾಂತಿ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದಾರೆ. ಹೌದು ದರ್ಶನ್ 2 ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಅಬ್ಬರಿಸೋದಕ್ಕೆ ರೆಡಿಯಾಗಿದ್ದಾರೆ. ಒಂದೆಡೆ ಕ್ರಾಂತಿ ಸಿನಿಮಾದ ಕೆಲವೊಂದು ಪೋಸ್ಟರ್ ಗಳನ್ನು ಬಿಡುಗಡೆ ಮಾಡಿ ಅಭಿಮಾನಿಗಳಿಗೆ ಕುತೂಹಲ ಮೂಡಿಸುತ್ತಿದ್ರೆ. ಮತ್ತೊಂದೆಡೆ ಅದೇ ಪೋಸ್ಟರ್ ಹಿಡಿದು ಅನೇಕ ಅಭಿಮಾನಿಗಳು ತನ್ನ ನೆಚ್ಚಿನ...
Film News:
ಸ್ಯಾಂಡಲ್ ವುಡ್ ನಲ್ಲಿ ಸರ್ಜಾ ಕುಟುಂಬ ತನ್ನ ಛಾಪನ್ನು ಮೂಡಿಸಿದೆ. ಇದೀಗ ಸರ್ಜಾ ಕುಟುಂಬ ಒಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದೆ. ಇದೀಗ ಮತ್ತೊಂದು ಕಂದನ ಆಗಮನದ ನಿರೀಕ್ಷೆಯಲ್ಲಿದೆ ಸರ್ಜಾ ಕುಟುಂಬ. ಮೇಘನಾ ರಾಜ್ ಮಗನ ತುಂಟಾಟಿಕೆಯ ಖುಷಿಯಲ್ಲಿದ್ದ ಸರ್ಜಾ ಕುಟುಂಬದಲ್ಲಿ ಈಗ ಧ್ರುವ ಸರ್ಜಾ ತಂದೆಯಾಗುತ್ತಿರುವ ಖುಷಿ ತುಂಬಿದೆ.
ಕನ್ನಡದಲ್ಲಿ ಖಡಕ್ ಡಯಲಾಗ್ ಬಾಡಿ...
Film News:
ದಿನಗಳು ಉರುಳಿದಂತೆ ಚರ್ಮ ಸುಕ್ಕಾಗಬಹುದು. ಮುಖಕಾಂತಿ ಕುಗ್ಗಬಹುದು. ಸೌಂದರ್ಯದ ಮಾಸಬಹುದು. ಆದರೆ ಸೌಂದರ್ಯ ವೃದ್ಧಿ ಎಂಬ ಉದ್ಯಮ ಕ್ಷೇತ್ರದ ಚೆಲುವು ಕುಂದುವುದಿಲ್ಲ. ಅದು ವರ್ಷದಿಂದ ವರ್ಷಕ್ಕೆ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗಿದೆ. ದಿನದಿಂದ ದಿನಕ್ಕೆ ಹೊಸ ಮೆರುಗು ಪಡೆದುಕೊಳ್ಳುತ್ತಿರುವ ಈ ಸೌಂದರ್ಯ ರಕ್ಷಣೆ ಸಾಮಗ್ರಿಗಳ ತಯಾರಿಕೆ ಮತ್ತು ಮಾರಾಟದ ಕ್ಷೇತ್ರ ತನ್ನದೇ ಬ್ರ್ಯಾಂಡ್...
Film News:
'ಕ್ವಾಟ್ಲೆ' ಸಿನಿಮಾ ಮೂಲಕ ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ...
Film News:
ಕರುನಾಡ ಚಕ್ರವರ್ತಿ ಸುದೀಪ್ ಹಾಗು ಬಾಕ್ಸ್ ಆಫೀಸ್ ಸುಲ್ತಾನ್ ಡಿ ಬಾಸ್ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಫೋಟೋ ಇದೀಗ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ದಚ್ಚು ಕಿಚ್ಚ ಒಟ್ಟಾಗಿ ತೆರೆ ಮೇಲೆ ಬರುತ್ತಿದ್ದಾರಾ ಅನ್ನೋ ಪ್ರಶ್ನೆ ಮೂಡಿದೆ. ಹಾಗಿದ್ರೆ ಏನಿದರ ನಿಜ ವಿಚಾರ …?ಇಲ್ಲಿದೆ ಕಂಪ್ಲೀಟ್ ಕಹಾನಿ.
ಕಿಚ್ಚ ಸುದೀಪ್ ...
Film News:
ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ, ನಿರೂಪಕಿಮಹಾಲಕ್ಷ್ಮೀ ಅವರ ವಿವಾಹ ಇಂದು (ಸೆಪ್ಟೆಂಬರ್ 1) ನಡೆದಿದೆ. ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಅವರೊಂದಿಗೆ ಮಹಾಲಕ್ಷ್ಮೀ ಅವರ ಮದುವೆ ಕಾರ್ಯ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್...
Film News:
ಅಪ್ಪು ಮರೆಯಾದ್ರು ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ ಜೀವಂತ. ಇದೀಗ ಮರೆಯಾದ ಮಾಣಿಕ್ಯ ಮತ್ತೆ ವಿಷ್ಣು ಅವತಾರವೆತ್ತಿ ಬಂದಿದ್ದಾರೆ. “ಲಕ್ಕಿ ಮ್ಯಾನ್” ಅಪ್ಪು ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ 'ಲಕ್ಕಿಮ್ಯಾನ್' ಚಿತ್ರದ ಮತ್ತೊಂದು ಟ್ರೈಲರ್ ರಿಲೀಸ್ ಆಗಿದೆ. ಇತ್ತೀಚೆಗೆ ಕಿಚ್ಚ ಸುದೀಪ್ ಈ ಟ್ರೈಲರ್ ರಿಲೀಸ್ ಮಾಡಿದ್ದರು. ಆದರೆ ಗಣೇಶ...
Film News:
ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್ ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...