Film news:
ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್...
Film news:
ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...
film news update:
ನಟಿ ಮೇಘನಾ ರಾಜ್ ಹಾಗು ಜಿರಂಜೀವಿ ಸರ್ಜಾ ಸತತ 10 ವರ್ಷ ಪ್ರೀತಿಯಲ್ಲಿದ್ದು ನಂತರ ಮನೆಯವರ ಸಮ್ಮುಖದಲ್ಲಿ ಅದ್ದೂರಿಯಾಗಿ ವಿವಾಹ ವಾಗಿದ್ದರು ಆದರೆ ಸುಂದರ ಸಂಸಾರದಲ್ಲಿ ವಿಧಿ ವಿಕೃತ ಆಟವಾಡಿತ್ತು. ಇನ್ನೇನು ಮಗುವೊಂದು ಎಂಟ್ರಿ ಆಗಿ ಸುಖ ಸಂಸಾರದಲ್ಲಿ ದಂಪತಿ ಸಂತೋಷವಾಗಿರಬಹುದು ಎನ್ನುವಾಗಲೇ ಚಿರಂಜೀವಿ ಸರ್ಜಾನನ್ನ ಭಗವಂತ ತನ್ನತ್ತ ಕರೆದುಕೊಂಡು ಬಿಟ್ಟಿದ್ದ....
Film beat:
ಬಹುಭಾಷಾ ನಟಿ ಪ್ರಿಯಾಮಣಿ ಅವರು ಪತಿ ಮುಸ್ತಾಫ್ರಿಂದ ಡಿವೋರ್ಸ್ ಪಡೆಯುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದು, ಇದಕ್ಕೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ.
ಪ್ರಿಯಾಮಣಿ ಅವರು 2017ರಲ್ಲಿ ಉದ್ಯಮಿ ಮುಸ್ತಾಫ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಾವು ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬ ವದಂತಿಗಳು ಸದ್ದು ಮಾಡುತ್ತಿದ್ದಾಗಲೇ ಇದೀಗ ದಾಂಪತ್ಯ ಜೀವನಕ್ಕೆ ಪ್ರಿಯಾಮಣಿ ಅಂತ್ಯ ಹಾಡಲಿದ್ದಾರೆ ಎಂಬ...
Film news:
ಚೆಲುವಿನ ಚಿತ್ತಾರದ ಚಿನಕುರುಳಿ ಅಮೂಲ್ಯ ಈಗ ಸಿನಿಮಾದಿಂದ ಸ್ವಲ್ಪ ದೂರ ಉಳಿದು ಇದೀಗ ಅವಳಿ ಮುದ್ದು ಮಕ್ಕಳೊಂದಿಗೆ ದಿನ ಕಳೆಯುತ್ತಿದ್ದಾರೆ. ಅಮೂಲ್ಯ ತಾಯಿಯಾಗುತ್ತಿರುವ ವಿಚಾರ ಕೇಳಿ ಕುಟುಂಬ ತುಂಬಾನೆ ಸಂತಸ ವ್ಯಕ್ತ ಪಡಿಸಿತ್ತು. ಹಾಗೆಯೇ ಅಮೂಲ್ಯ ಜಗದೀಶ್ ಅಭಿಮಾನಿಗಳೊಂದಿಗೂ ಈ ವಿಚಾರ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದರು. ಜೊತೆಗೆ ತಾಯಿಯಾದ ನಂತರವೂ ತನ್ನ ಪತಿ...
Film news:
ಆಗಸ್ಟ್ 10ರಂದು ದೆಹಲಿಯ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ರಾಜು ಶ್ರೀವಾತ್ಸವ್ ಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಿಜ ಹಾಸ್ಯ ನಟ, ಸ್ಟ್ಯಾಂಡಪ್ ಕಾಮಿಡಿಯನ್ ರಾಜು ಶ್ರೀವಾತ್ಸವ್ ಆಸ್ಪತ್ರೆ ಸೇರಿ ಒಂದು ವಾರ ಕಳೆದಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿಲ್ಲ. ಅವರು ದಿನ ಕಳೆದಂತೆ ಕುಗ್ಗುತ್ತಿದ್ದಾರೆ. ಈಗ ಅವರ...
Film beat: D Boss news updates:
ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಇಂದು ಕೃಷ್ಣಮೂರ್ತಿ .ಉಪಾಧ್ಯಕ್ಷರು ಹಾಗೂ ಹೇಮಂತ್ ಕುಮಾರ್. ಮಾಂತೇಶ . ಕಿರಣ್ ಕುಮಾರ್ ಸದಸ್ಯರರುಗಳು 75ನೇ ಅಮೃತ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ಡಾ|| ವಿಷ್ಣುವರ್ಧನ್ ರವರ ಪುಣ್ಯ ಸಮಾಧಿಯ ಬಳಿ ತೆರಳಿ ಡಿ ಬಾಸ್ ರವರ...
Film news:
ಡಿಬಾಸ್ ದರ್ಶನ್ ಅವರಿಗೆ ಬಾಲ ನಟಿ ಅಂಕಿತಾ ಜಯರಾಮ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಡಿಬಾಸ್ ದರ್ಶನ್ ಹೆಚ್ಎಸ್ಆರ್ ಲೇಔಟ್ನಲ್ಲಿ ನಡೆದ ತಿರಂಗ ರಾಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಚಾಲೆಂಜಿAಗ್ ಸ್ಟಾರ್ ದರ್ಶನ್ ಸ್ಟೇಜ್ ಮೇಲೆ ಇದ್ದಂತೆ, ಡಿಬಾಸ್ ಅವರನ್ನ ಆತ್ಮೀಯವಾಗಿ ನಟಿ ಅಂಕಿತಾ ಅಪ್ಪಿಕೊಂಡ್ರು..
ಈ...
www.karnatakatv.net : ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಳ್ಳೋ ಮೂಲಕ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಅನ್ನೋ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ.
ಆದ್ರೆ ಇಂದು ಖುದ್ದು...
www.karnatakatv.net: ಸಿನಿಮಾ: ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್ ಕಂಡು ಬಂದಿದೆ. ಹೀಗಾಗಿ, ಅವರನ್ನು ಕೂಡಲೇ ಮುಂಬೈನ ಹಿಂದೂಜ ಆಸ್ಪತ್ರೆಗೆ ಸೇರಿಸಬೇಕಾಯ್ತು. ಶಾ ಅವರನ್ನು 2 ದಿನಗಳ ಕಾಲ ಮೆಡಿಕಲ್ ಅಬ್ಸರ್ವೇಷನ್ ನಲ್ಲಿ ಇಡಬೇಕೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...