Sunday, September 8, 2024

film news

Samantha: ಸಿನಿಮಾದಿಂದ ಬ್ರೇಕ್ ತೆಗೆದುಕೊಂಡು ವಿದೇಶದಲ್ಲಿ ಸಮಂತಾ ಪ್ರವಾಸ

ಸಿನಿಮಾ ಸುದ್ದಿ: ಕಳೆದ ಎರಡು ವರ್ಷಗಳಿಂದ  ಸಮಂತಾ ಮೈಯಾಸಿಟಿಸ್ ಕಾಯಿಲೆಯಿಂದ  ಬಳಲುತ್ತಿದ್ದಾರೆ ಎಂದು ಸುದ್ದಿಯಾಗಿತ್ತು ನಂತರ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡು ಚಿಕಿತ್ಸೆ ಪಡೆದುಕೊಂಡರು ನಂತರ ಮರಳಿ ಸಿನಿಮಾಗಳಲ್ಲಿ ಬಿಸಿಯಾಗಿದ್ದರು ಆದರೆ ಈಗ ಮತ್ತೆ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡು ವೆಕೇಷನ್ ಗೆ ಮರಳಿದ್ದಾರೆ ಅದು ಅವರು ಆಪ್ತ ಸ್ನೇಹಿತೆ ಜೊತೆ.  ಸಮಂತಾ ಫ್ರೆಂಡ್ ಜೊತೆ ದ್ವೀಪ ರಾಷ್ಟ್ರ...

Vijay Sethupathi : ವಿಜಯ್ ಸೇತುಪತಿಗೆ  ‘ಸಾವಿನ ವ್ಯಾಪಾರಿ’ ಟ್ಯಾಗ್  ಲೈನ್..?!

Film News : ದಿ ಡೀಲರ್ ಆಫ್ ಡೆತ್ ಅಂದರೆ ಸಾವಿನ ವ್ಯಾಪಾರಿ ಹೀಗಂತ  ಟ್ಯಾಗ್ ಲೈನ್  ದೊರೆತಿದ್ದು ಆ ಒಬ್ಬ ನಟನಿಗೆ  ಅದೂ ನೀಡಿದ್ದು ಡೃರೆಕ್ಟರ್ ಗಳೇ ಅಷ್ಟಕ್ಕೂ  ಆ ನಟನಿಗೆ ಡೈರೆಕ್ಟರ್ ಗಳು ಈ ರೀತಿ ಟ್ಯಾಗ್ ಲೈನ್ ನೀಡಲು ಕಾರಣವೇನು..? ಯಾರು ಆ ನಟ ಹೇಳ್ತೀವಿ ಈ ಸ್ಟೋರಿಯಲ್ಲಿ…. ಬಾಲಿವುಡ್ ಅಂಗಳದಲ್ಲಿ...

Chamundi Hills : ಚಾಮುಂಡಿ ಬೆಟ್ಟದಲ್ಲಿ ಬಾಲಿವುಡ್ ನಟ…!

Film News : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬಾಲಿವುಡ್ ನಟ ಕಾಣಿಸಿಕೊಂಡಿದ್ದಾರೆ. ಈ ನಟ ದೇವಿಯ ದರ್ಶನ ಪಡೆದು ಕನ್ನಡಿಗರಿಗೆ ಅಚ್ಚರಿ ಮೂಡಿಸಿದ್ದಾರೆ. ಈ ಅಚ್ಚರಿ ಏನಪ್ಪ ಅಂದ್ರೆ ಕನ್ನಡ ನಾಯಕರೊಂದಿಗೆ ಬಾಲಿವುಡ್ ನಟ ನಟಿಸುತ್ತಿದ್ದಾರಂತೆ. ಹೊಸದೊಂದು ಸಿನಿಮಾ ವಿಚಾರವಾಗಿಯೇ ಮೈಸೂರಿಗೆ ಬಂದಿದ್ರಂತೆ …ಹಾಗಿದ್ರೆ ಯಾರೀ ನಟ …..ಯಾವುದು ಆ ಕನ್ನಡ ಸಿನಿಮಾ ಹೇಳ್ತೀವಿ...

ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್

Film News: ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್ ಬಗ್ಗೆ ಇದೀಗ ಗಲ್ಲಾಪೆಟ್ಟಿಗೆ ತುಂಬೆಲ್ಲಾ ಸುದ್ದಿ ಹಬ್ಬುತ್ತಿವೆ. ಭಾರತದ ಗಡಿದಾಟಿ ಇದೀಗ ವಿಶ್ವದಲ್ಲೇ ಸದ್ದು ಮಾಡೋಕೆ ಶುರು ಮಾಡಿದ್ದಾಳೆ. ಜೊತೆಗೆ ಪ್ರಶಸ್ತಿಗಳ ಸುರಿಮಳೆಯನ್ನೇ ತಂದೊಡ್ಡುತ್ತಿದ್ದಾಳೆ . ಅರೆ ಏನಿದು ಶಿವಮ್ಮಣ ಟೂರ್ ಬಗ್ಗೆ ಹೀಗೇಕೆ ಚಿಂತೆ ಅನ್ಕೊಳ್ಳುತ್ತಿದ್ದೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್……. ವಿಶ್ವದಲ್ಲೇ ಸದ್ದು...

Raveendra Mahajani : ದುರಂತ ಅಂತ್ಯ ಕಂಡ ನಟ…!

Film News:  ಆತ್ಮಹತ್ಯೆ ಮಾಡಿಕೊಂಡು ಮೂರು ದಿನ ಕಳೆದರೂ ಯಾರಿಗೂ ಗೊತ್ತಾಗಲೇ ಇಲ್ಲ. ಫ್ಲಾಟ್‌ನಿಂದ ದುರ್ವಾಸನೆ ಬರಲಾರಂಭಿಸಿದ ಬಳಿಕ ನೆರೆಹೊರೆಯವರಿಗೆ ಅನುಮಾನ ಬಂದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮನೆಯ ಬಾಗಿಲು ಒಡೆದು ನೋಡಿದಾಗ ರವೀಂದ್ರ ಮೃತಪಟ್ಟ ವಿಚಾರ ಗೊತ್ತಾಗಿದೆ. ಮರಾಠಿ ಚಿತ್ರರಂಗದ ಖ್ಯಾತ ನಟ ರವೀಂದ್ರ ಮಹಾಜನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರ...

Sharookh Khan : ಶಾರುಖ್ ಖಾನ್ ತಲೆಯಲ್ಲಿನ ಹಚ್ಚೆ ಏನು ಗೊತ್ತಾ..?!

Film News: ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ಪ್ರಿವ್ಯೂ ವೀಡಿಯೋ ಬಿಡುಗಡೆಯಾಗಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದು ಕುಳಿತಿದ್ದಾರೆ. ಈ ವಿಡಿಯೋದಲ್ಲಿ ಶಾರುಖ್​ ಖಾನ್ ಅವರು ಹಲವು ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಬೋಳು ತಲೆ ಹೆಚ್ಚು ಗಮನ ಸೆಳೆದಿದೆ. ಬಾಲ್ಡ್​ ಲುಕ್ ಅನ್ನು ಅಭಿಮಾನಿಗಳು ಇಷ್ಟಪಡುತ್ತಿದ್ದಾರೆ. ಇಷ್ಟೇ ಅಲ್ಲ, ಅವರ ತಲೆಯ ಮೇಲೆ...

ShivarajKumar : ಶಿವರಾಜ್ ಕುಮಾರ್ ಕೈಯಲ್ಲಿರೋ ಸಿನಿಮಾಗಳೆಷ್ಟು ಗೊತ್ತಾ..?!

film News: ಇತ್ತೀಚೆಗಷ್ಟೇ ಹುಟ್ಟುಹಬ್ಬವನ್ನು ಆಚರಿಸಿ ಅಭಿಮಾನಿಗಳಿಗೆ ಮತ್ತಷ್ಟು ಖುಷಿ ನೀಡಿದ ಹ್ಯಾಟ್ರಿಕ್  ಹೀರೋ ಇದೀಗ ಮತ್ತೆ ಚಿತ್ರರಂಗದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಮೇಲಿಂದ ಮೇಲೆ ತಮ್ಮ ಸಿನಿಮಾಗಳ ಪೋಸ್ಟರ್ ರಿಲೀಸ್ ಮಾಡಿ ಫ್ಯಾನ್ಸ್ ಗೆ ಫುಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಪರಭಾಷೆಯ ಕಡೆಗೂ ನಟನಾ  ಒಲವನ್ನು ತೋರಿರೋ ಶಿವರಾಜ್ ಕೈಯಲ್ಲಿರೋ ಸಿನಿಮಾಗಳೆಷ್ಟು ..?  ಶಿವರಾಜ್ ಕುಮಾರ್ ಅವರ...

Circus : “ಸರ್ಕಸ್” ತುಳು ಚಿತ್ರ ಸಕ್ಸಸ್ ಮೀಟ್

Film News: ಮಂಗಳೂರು: "ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪೋಟಿ ಬೇಡ". "ನನ್ನ...

MouniRoy : ಪಾಸ್ ಪೋರ್ಟ್​ ಇಲ್ಲದೆ ವಿಮಾನ ಪ್ರಯಾಣಕ್ಕೆ ನಟಿಯ ಯತ್ನ…! ಮುಂದೇನಾಯ್ತು..?!

Film News: ಪಾಸ್ ಪೋರ್ಟ್​ ಇಲ್ಲದೆ ವಿಮಾನ ಯಾಣ ಮುಂದುವರೆಸಲು ಪ್ರಯತ್ನಿಸಿದ ನಟಿಯನ್ನು ಅಧಿಕಾರಿಗಳು ವಾಪಾಸ್ ಕಳುಹಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಖ್ಯಾತ ನಟಿ ಮೌನಿ ರಾಯ್ ಅವರು ಪಾಸ್ಪೋರ್ಟ್​ ಇಲ್ಲದೆ ಪ್ರಯಾಣ ಬೆಳೆಸಲು ಪ್ರಯತ್ನಿಸುತ್ತಾರೆ. ಆದರೆ ಅವರ ಪ್ರಯತ್ನ ವಿಫಲವಾಗುತ್ತದೆ. ಮೌನಿ ರಾಯ್​ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಾಗ ಅವರ ಫೋಟೋ ಮತ್ತು...

ವಾಲೆಟ್ಟಿ ಸಿನಿಮಾದ ಟ್ರೈಲರ್ ಬಿಡುಗಡೆ…!

film News: ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ. ಇದೊಂದು ವಿಭಿನ್ನ ಹಾಗೂ ಶ್ವಾನಗಳ ಕುರಿತಾದ ಎಮೋಷನಲ್ ಸಿನೆಮಾ ಆಗಿದ್ದು, ಈಗಾಗಲೇ ಪೋಸ್ಟರ್ ಇಂದ ಎಲ್ಲರ ಗಮನ ಸೆಳೆದಿತ್ತು. ಇನ್ನೇನು ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು, ಜುಲೈ 10 ರಂದು ವಾಲಟ್ಟಿ - ಎ ಟೀಲ್ ಆಫ್ ಟೇಲ್ಸ್ ಸಿನೆಮಾದ ಟ್ರೈಲರ್ ಬಿಡುಗಡೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img