Monday, July 27, 2026

film news

ರಶ್ಮಿಕಾ ಮಂದಣ್ಣ ತುಂಡುಡುಗೆ ನೋಡಿ ನಟಿ ಉರ್ಫಿ ಜಾವೇದ್ ಗೆ ಹೋಲಿಸಿದ ನೆಟ್ಟಿಗರು…!

Film News: FEB:27: ರಶ್ಮಿಕಾ ಮಂದಣ್ಣ ಅವರು ಶಾರ್ಟ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಕೆಲವರು ಬ್ಯೂಟಿಫುಲ್ ಡಾಲ್ ಎಂದು ಪ್ರಶಂಸೆ ವ್ಯಕ್ತ ಪಡಿಸಿದರೆ, ಟ್ರೋಲಿಗರು ಮಾತ್ರ ಕಾಲೆಳೆದು ನಟಿ ಉರ್ಫಿ ಜಾವೇದ್ ಗೆ ಹೋಲಿಸಿದ್ದಾರೆ.ಅತೀ ಹೆಚ್ಚು ಟ್ರೋಲ್‌ಗಳಿಗೆ ಆಹರವಾಗಿದ್ದವರಲ್ಲಿ ರಶ್ಮಿಕಾ ಕೂಡ ಒಬ್ಬರು. ಇದೀಗ ಮತ್ತೆ   ತುಂಡುಡುಗೆ ಧರಿಸಿ ಟ್ರೋಲ್ ಆಗಿದ್ದಾರೆ. ಬಾಲಿವುಡ್ ಪ್ರಶಸ್ತಿ...

ನೆಗಟಿವ್ ಕಾಮೆಂಟ್ ಗಳಿಗೆ ಪಾಸಿಟಿವ್ ಉತ್ತರ ನೀಡಿದ ನಟಿ ಪ್ರಿಯಾಂಕ ತಿಮ್ಮೇಶ್

Film News: Feb:24: ಯಾರಾದರೂ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಅಥವಾ ಫೋಟೊ ಹರಿಬಿಟ್ಟರೆ ಅದಕ್ಕೆ ವಿಕ್ಷಕರು ತಮಗನ್ನಿಸಿದ ರೀತಿಯಲ್ಲಿ ಪ್ರತ್ಯುತ್ತರ ನೀಡುತ್ತಾರೆ. ಅದರಲ್ಲೂ ಸಮಾಜದಲ್ಲಿ ಗುರುತಿಸಿಕೊಂಡವರು ಏನಾದರೂ ಸ್ವಲ್ಪ ಬೋಲ್ಡ ವೀಡಿಯೋವನ್ನು ಹರಿಬಿಟ್ಟರಂತೂ ಇನ್ನೊಂದು ಸಾರಿ ಜೀವನ ಪರ್ಯಂತ ಅವರು ಸಾಮಾಜಿಕ ಜಾಲತಾಣದ ಬಗ್ಗೆ ಕನಸಲ್ಲೂ ನೆನಪು ಮಾಡಿಕೊಳ್ಲಬಾರದು ಆ ರೀತಿ ಮಾಡಿಬಿಡುತ್ತಾರೆ ಈ...

ಕೈ ನಾಯಕನ ಜೊತೆ ಕಿಚ್ಚನ ಮಾತುಕತೆ..! ರಾಜಕೀಯಕ್ಕೆ ಸುದೀಪ್ ಎಂಟ್ರಿ ಪಕ್ಕಾ ಆಯ್ತಾ..?!

Film News: ಸ್ಯಾಂಡಲ್​​ವುಡ್​ನ ಬೇಡಿಕೆಯ ನಟ ಕಿಚ್ಚ ಸುದೀಪ್ ಅವರು ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್​ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆ ಶಿವಕುಮಾರ್,...

ಡಿ ಬಾಸ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್..?!

Film News: ಡಿ ಬಾಸ್  ಕ್ರಾಂತಿ ಸಕ್ಸಸ್ ಬೆನ್ನಲ್ಲೇ ಇದೀಗ ಹುಟ್ಟುಹಬ್ಬದ ಸೆಲೆಬ್ರೇಶನ್ ಗೂ ದಿನಗಣನೆ ಶುರುವಾಗಿದೆ. ಈ ಎರಡೂ ಸಂಭ್ರಮದ ಜೊತೆ ದರ್ಶನ್ ಮತ್ತೊಂದು ಸಿಹಿ ಸುದ್ದಿಯನ್ನೂ ಕೊಟ್ಟಿದ್ದಾರೆ. ಅದೇನಂತೀರಾ ಈ ಸ್ಟೋರಿ ನೋಡಿ. ಕಳೆದ ವರ್ಷ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್ ಹಿಟ್ 'ಮೆಜೆಸ್ಟಿಕ್' ಸಿನಿಮಾ ಹೊಸ ರೂಪದಲ್ಲಿ ರೀ ರಿಲೀಸ್ ಆಗಿತ್ತು. ಈ...

ದಳಪತಿ 67 ಚಿತ್ರಕ್ಕೆ ಲೋಕೇಶ್‌ ಕನಗರಾಜ್‌ ನಿರ್ದೇಶನ..!

Film News: ಮಾಸ್ಟರ್‌ ಮತ್ತು ವರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್‌ ಜತೆ ಕೈ ಜೋಡಿಸುತ್ತಿದೆ 7 ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌. ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು ಲೋಕೇಶ್‌ ಕನಗರಾಜ್‌ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ವಿಜಯ್‌ಗೆ ಮಾಸ್ಟರ್‌ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್‌ಗೆ ಇದು...

“ರೂಪಾಯಿ” ಚಿತ್ರದಲ್ಲಿ ಬಂತು “ಖಾರಾಬಾತ್” ಹಾಡು..!

Film News: "ಖಾರಾಬಾತ್" ಸಾಮಾನ್ಯವಾಗಿ ಎಲ್ಲರಿಗೂ ಪ್ರಿಯವಾಗುವ ಖಾದ್ಯ. ಈ "ಖಾರಾಬಾತ್" ಅನ್ನು ಕೇಂದ್ರವಾಗಿಟ್ಟುಕೊಂಡೆ ವಿಜಯ್ ಜಗದಾಲ್ "ರೂಪಾಯಿ" ಚಿತ್ರಕ್ಕೆ ಹಾಡೊಂದನ್ನು ಬರೆದಿದ್ದಾರೆ. ಖ್ಯಾತ ಗಾಯಕಿ ಸುಪ್ರಿಯಾ ರಾಮ್ ಈ ಹಾಡನ್ನು ಹಾಡಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರಸಿದ್ದ ಹೋಟೆಲ್ ನಲ್ಲಿ "ಖಾರಾಬಾತ್" ಖರ್ಚಾಗುವ ಹಾಗೆ, ಈ ಹಾಡು ಕೂಡ...

ಡಾ|| ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಸಜ್ಜು…!

Sandalwood News: ಸ್ಯಾಂಡಲ್ವುಡ್​ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ  ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29}  ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್​ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್...

ಮಂಡ್ಯದಲ್ಲಿ ಡಿ ಬಾಸ್ ಕ್ರಾಂತಿ ಅಬ್ಬರ…!

Mandya News: ದರ್ಶನ್ ಅಭಿನಯದ ಹಾಗೂ ರಚಿತ ರಾಮ್ ನಟನೆಯ ಕ್ರಾಂತಿ ಸಿನಿಮಾವು ಇಂದು ತೆರೆ ಕಂಡಿದ್ದು ಮಂಡ್ಯದ ಜನತೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ ಇನ್ನೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅದನ್ನೂ ಕಾಪಾಡಿ ಕೊಳ್ಳುವ ಕಥೆಯೂ ಪ್ರೇಕ್ಷಕನ ಮನ ಗೆದ್ದಿದೆ ಇಂದು ಮಂಡ್ಯದಲ್ಲಿ ಅದ್ಭುತವಾಗಿ ತೆರೆ ಕಂಡಿದ್ದು ಪ್ರೇಕ್ಷಕ ಪ್ರಭುವು ಡಿ ಬಾಸ್ ಕ್ರಾಂತಿಯನ್ನು ಒಪ್ಪಿ...

ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದ ಕಾಂತಾರ…!

Film News: ಕಾಂತಾರ ಸಿನಿಮಾಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದಕ್ಕೆ ರಿಷಬ್​ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ಸು ಸಿಗಲು ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’...

ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲೆಸೆತ..!?

Ballari News: ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದ್ದು, ಈ ವೇಳೆ ಮಂಗ್ಲಿ ತಂಡದವರಿಂದ ರಸಮಂಜರಿ ಕರ‍್ಯಕ್ರಮ ನಡೆದಿತ್ತು. ಮಂಗ್ಲಿ ಗಾಯನ ಮುಗಿಸಿ ತೆರಳುವಾಗ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದು, ಮಂಗ್ಲಿಯನ್ನು ನೋಡಲು ಮುಗಿ ಬಿದ್ದಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮೇಕಪ್ ಟೆಂಟ್‌ಗೆ ನುಗ್ಗಿದ್ದು, ಮುನ್ನೆಚ್ಚರಿಕೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img