Monday, July 27, 2026

film news

ಡಿ ಬಾಸ್ ಫಾರ್ಮ್ ಹೌಸ್ ಗೆ ಅರಣ್ಯಾಧಿಕಾರಿಗಳ ರೈಡ್..!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವನ್ನು ನೀಡಿದ್ದರು. ಈ ವೇಳೆ ತಮ್ಮ ತೋಟದಲ್ಲಿ ಸಾಕಿರುವ ವಿಶಿಷ್ಟ ಪ್ರಭೇದದ ಪಕ್ಷಿಗಳ ಪರಿಚಯವನ್ನು ಮಾಡಿಕೊಟ್ಟಿದ್ದರು. ಆ ಬಳಿಕ ಅರಣ್ಯಾಧಿಕಾರಿಗಳು ರೇಡ್ ಮಾಡಿದ್ದಾರೆ. ದರ್ಶನ್ ಫಾರ್ಮ್‌ಹೌಸ್‌ನಲ್ಲಿ ವಿದೇಶಿ ಪಕ್ಷಿಗಳನ್ನು ಸಾಕುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ಹಾಜರು...

ಅಭಿಮಾನಿಯಿಂದ ಯಶ್ ಗೆ ಪತ್ರ..!

Film News: ಯಶ್ ತಮ್ಮ ಮುಂದಿನ ಚಿತ್ರವನ್ನು ತಮಿಳು ನಿರ್ದೇಶಕರ ಜತೆ ಮಾಡಲಿದ್ದಾರೆ, ಕನ್ನಡದ ಮಫ್ತಿ ನಿರ್ದೇಶಕ ನರ್ತನ್ ಜತೆ ಮಾಡಲಿದ್ದಾರೆ ಎಂಬ ಹಲವಾರು ಸುದ್ದಿಗಳು ಹರಿದಾಡಿದವು. ಆದರೆ ಅಧಿಕೃತವಾಗಿ ಯಾವ ಸುದ್ದಿಯೂ ಹೊರಬರಲೇ ಇಲ್ಲ. ಮುಂಬರುವ ಏಪ್ರಿಲ್ ತಿಂಗಳು ಬಂದರೆ ಕೆಜಿಎಫ್ ಚಾಪ್ಟರ್ 2 ಚಿತ್ರ ತೆರೆಕಂಡು ವರ್ಷ ಕಳೆಯಲಿದ್ದು, ಇನ್ನೂ ಸಹ ಯಶ್...

‘ಕ್ರಾಂತಿ’ಗೆ ಅಭಿಮಾನಿಗಳ ಕಟೌಟ್…!

Film News: ರ್ಷದ ಬಹುನಿರೀಕ್ಷಿತ 'ಕ್ರಾಂತಿ' ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಸಾಂಗ್ಸ್ ರಿಲೀಸ್ ಆಗಿ ಹಿಟ್ ಆಗಿದೆ. ಗಣರಾಜ್ಯೋತ್ಸವದ ದಿನ ಸಿನಿಮಾ ವಿಶ್ವದಾದ್ಯಂತ ತೆರೆಗಪ್ಪಳಿಸಲಿದೆ. ಡಿ ಬಾಸ್ ಅಭಿಮಾನಿಗಳಂತೂ ಫಸ್ಟ್ ಡೇ ಫಸ್ಟ್ ಶೋ ನೋಡೊಕೆ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹಲವು ತಿಂಗಳುಗಳಿಂದ ಅಭಿಮಾನಿಗಳು 'ಕ್ರಾಂತಿ'...

RSS ಮುಖಂಡರನ್ನು ಭೇಟಿಯಾದ ಹರ್ಷಿಕಾ ಪೂಣಚ್ಚ..!

Film News: ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಮಂಗಳೂರು ಭಾಗದ ವಿಟ್ಲ ಕಲ್ಲಡ್ಕ ಎಂಬಲ್ಲಿ ಆರ್ ಎಸ್ ಎಸ್ ಮುಖಡರ ಜೊತೆ ಕಾಣಿಸಿ ಕೊಂಡಿದ್ದಾರೆ. ಕಲ್ಲಡ್ಕ ಶಾಲಾ ಮಕ್ಕಳೊಂದಿಗೆ ಕೆಲ ಸಮಯ ಕಳೆದ ನಟಿ ಆರ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಟರನ್ನು ಭೇಟಿ ಮಾಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇನ್ನು...

ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜಕುಮಾರ್, ತಾರಾ ಅನುರಾಧಾ ಗೆ 3 ವಿಶೇಷ ಪ್ರಶಸ್ತಿಗಳು..!

Film News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ...

ತನುಷ್ ಶಿವಣ್ಣ ಈಗ “ನಟ್ವರ್ ಲಾಲ್”…!

Film News: "ಅಯೋಧ್ಯಾಪುರ" ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ.ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ "ನಟ್ವರ್ ಲಾಲ್" ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕರಾದ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ ಮ ಹರೀಶ್, ಮಾಸ್ತಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ತಂಡಕ್ಕೆ...

ಡಿ ಬಾಸ್ ಫಾರ್ಮ್ ಹೌಸ್ ಗೆ ಹೊಸಬರ ಆಗಮನ…?!

Film News: ಮೊದಲಿಂದನೂ ಡಿ ಬಾಸ್ ಪ್ರಾಣಿ ಪ್ರೇಮಿ. ತನ್ನ ಬಿಡುವಿನ ಸಮಯವನ್ನು ಸಾಕು ಪ್ರಾಣಿಗಳ ಜೊತೆ ಕಾಲ ಕಳೆಯುವುದು ಅವರಿಗೆ ಅಭ್ಯಾಸ ಇದೀಗ ದಚ್ಚು ಝೂ ಗೆ ಹೊಸ ಪ್ರಾಣಿ ಪಕ್ಷಿಗಳು ಸೇರ್ಪಡೆಯಾಗಿವೆಯಂತೆ ಹಾಗಿದ್ರೆ ಎಲ್ಲಿಂದೆಲ್ಲಾ ಹೊಸ ಪ್ರಾಣಿಗಳ ಬಂದಿವೆ ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಮೈಸೂರಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ತೂಗುದೀಪ ಫಾರ್ಮ್‌ಹೌಸ್‌...

ಕೊನೆಗೂ ಶೆಟ್ರನ್ನು ಒಪ್ಪಿಕೊಂಡ್ರಾ ರಶ್ಮಿಕಾ..?!

Film News: ಕಿರಿಕ್ ಬೆಡಗಿ  ಸುದ್ದಿಗೇನು ಕಮ್ಮಿ ಇಲ್ಲ ಎಲ್ಲೆಡೆ ಮತ್ತೆ ರಶ್ಮಿಕಾ  ಕರುನಾಡಲ್ಲಿ ರಾರಾಜಿಸ್ತಾರಾ ಎಂಬ ಸುದ್ದಿ ಇದೀಗ  ಗಲ್ಲಾ ಪೆಟ್ಟಿಗೆ ತುಂಬೆಲ್ಲಾ ಇದೇ ಸುದ್ದಿ ರಶ್ಮಿಕಾ  ಮಂದಣ್ಣ ಕೆಲದಿನಗಳ   ಹಿಂದಷ್ಟೇ ತನ್ನ ಇನ್ಸ್ಟ್ರಾದಲ್ಲಿ ಐ ವನ್ನ ಕಮ್  ಬ್ಯಾಕ್ ಎಂಬುದಾಗಿ ಬರೆದುಕೊಂಡು ಸುದ್ದಿಯಾಗಿದ್ದಾರು. ಇದೀಗ ಮತ್ತೆ ಜರ್ನಲಿಸ್ಟ್ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ...

ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಧೀರ ಭಗತ್ ರಾಯ್’ – ಫೆಬ್ರವರಿಯಲ್ಲಿ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ

Film News: ಕರ್ಣನ್.ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಪೊಲಿಟಿಕಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಚಿತ್ರ ‘ಧೀರ ಭಗತ್ ರಾಯ್’. ರಾಜಕೀಯ ಅಧಿಕಾರಕ್ಕಾಗಿ ನಡೆಯುವ ಹೋರಾಟ ಕಥೆ ಒಳಗೊಂಡ ಈ ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ರಾಕೇಶ್ ದಳವಾಯಿ ಮತ್ತು ನಾಯಕಿಯಾಗಿ ಸುಚರಿತಾ ಸಹಾಯರಾಜ್ ನಟಿಸುತ್ತಿದ್ದಾರೆ. ಟೀಸರ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ...

ಹೊಸ ಸಿನಿಮಾ ಘೋಷಿಸಿದ RX 100 ಚಿತ್ರದ ನಿರ್ದೇಶಕ ಭೂಪತಿ

Film News: 2018ರಲ್ಲಿ ಬಂದ RX 100 ಸಿನಿಮಾ ತೆಲುಗಿನಲ್ಲಿ ಹಿಟ್‌ ಪಟ್ಟಿ ಸೇರಿದ ಸಿನಿಮಾ. ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಅಜಯ್‌ ಭೂಪತಿ ಪದಾರ್ಪಣೆ ಮಾಡಿದ್ದರು. ಅದಾದ ಮೇಲೆ ಮಹಾಸಮುದ್ರಂ ಸಿನಿಮಾವನ್ನು ಕೈಗೆತ್ತಿಕೊಂಡಿದ್ದರು. ಇದೀಗ ಮೂರನೇ ಸಿನಿಮಾ ಘೋಷಣೆ ಮಾಡಿದ್ದಾರೆ. ವಿಶೇಷ ಏನೆಂದರೆ ಈ ಸಿನಿಮಾ ಮೂಲಕ ನಿರ್ಮಾಪಕನಾಗಿಯೂ ಅವರು ಹೆಜ್ಜೆ ಇಟ್ಟಿದ್ದಾರೆ. ಮುದ್ರಾ ಮೀಡಿಯಾ...
- Advertisement -spot_img

Latest News

Koppala News: ಬರಗಾಲದಲ್ಲೂ ಅರ್ಥಪೂರ್ಣವಾಗಿ ನೆರವೇರಿದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ...
- Advertisement -spot_img