Film News:
ಆತ ಡಿ ಬಾಸ್ ಅಪ್ಪಟ ಅಭಿಮಾನಿ ಕ್ರಾಂತಿ ಸಿನಿಮಾದ ಪ್ರಚಾರದಲ್ಲೂ ಸಕ್ರಿಯವಾಗಿದ್ದ ಡಿ ಬಾಸ್ ಗಾಗಿ ಒಂದು ಕನಸನ್ನು ಕಂಡಿದ್ದ ಆದ್ರೆ ವಿಧಿಯಾಟ ಬೇರೆನೇ ಆಗಿತ್ತು.ಅವನ ಕನಸು ಕೊನೆಗೂ ಈಡೇರಲೇ ಇಲ್ಲ… ಇಷ್ಟೊಂದು ಕನಸು ಕಂಡ ಅಭಿಮಾನಿ ಯಾರು ಗೊತ್ತಾ..?ಆತನಿಗೆ ಆಗಿದ್ದಾದ್ರೂ ಏನು..?!
ಬರೋಬ್ಬರಿ ಇಪ್ಪತ್ತೆರಡು ತಿಂಗಳುಗಳ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ...
Film news
ಬೆಂಗಳೂರು ಮೂಲದ ಖ್ಯಾತ ರ್ಯಾಪರ್ ಹಾಗೂ ಸಂಗೀತ ನಿರ್ದೇಶಕ ಬ್ರೋಧ. ವಿ ಮತ್ತೊಂದು ಕಿಕ್ ಕೊಡೋ ಹಾಡಿನೊಂದಿಗೆ ಹೊಸ ವರ್ಷವನ್ನು ಆರಂಭಿಸಿದ್ದಾರೆ. ಬ್ರೋಧ. ವಿ ಹೊಸ ರ್ಯಾಪ್ ಸಾಂಗ್ ‘ಬಸ್ತಿ ಬೌನ್ಸ್’ ಬಿಡುಗಡೆಯಾಗಿ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದೆ. ‘ಬಸ್ತಿ ಬೌನ್ಸ್’ ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆದ...
Film News:
ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ 'ಕರಿ ಹೈದ ಕರಿ ಅಜ್ಜ' ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....
Film News:
‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ‘ದಿ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ‘ದಿ’ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ವಿನಯ್ ತೆರೆ ಮೇಲೆ ಬರ್ತಿದ್ದು ಇಂದು ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ. ‘ದಿ’ ಚಿತ್ರಕ್ಕೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ...
Film News:
ಹಲವು ರೀತಿಯ ವೈಶಿಷ್ಟ್ಯಗಳಿಗೆ ಪದೆ ಪದೆ ಕಾರಣವಾಗುತ್ತಿರುವ ರಂಗಸಮುದ್ರ ಸಿನಿಮಾ ಈಗ ಮತ್ತೊಂದು ವಿಶೇಷವಾದ ರೀತಿಯಲ್ಲಿ ಸಿನಿ ಪ್ರಮೋಷನ್ ಮಾಡಿದೆ.ದೊಡ್ಡ ದೊಡ್ಡ ಕಾರ್ಯಕ್ರಮ ಮಾಡಿ ಆಡೀಯೋ ಬಿಡುಗಡೆ ಮಾಡುವುದು ಈಗಿನ ಸಿನಿಮಾ ತಂಡಗಳ ಟ್ರೆಂಡ್. ಆದರೆ ಅದನ್ನು ಹೊರತು ಪಡಿಸಿ ಹೀಗೂ ಬಿಡುಗಡೆ ಮಾಡಬಹುದು ಎಂದು ಪವಿತ್ರ ಕ್ಷೇತ್ರ "ಕಾಶಿ"ಗೆ ಸಿನಿತಂಡ ತೆರಳಿ...
Film News:
ತಮಿಳು ನಟ ವಿಜಯ್ ಮತ್ತು ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯದ ವಾರಿಸು ಚಿತ್ರವು ಬೆಂಗಳೂರಿನಲ್ಲಿ 757 ಶೋಗಳನ್ನು ಹೊಂದಿತ್ತು, ಆದರೆ ಮರುದಿನ ಅದು 466 ಶೋಗಳಿಗೆ ಇಳಿಕೆ ಆಗಿದೆ. ರಶ್ಮಿಕಾ 2016 ರಲ್ಲಿ ರಕ್ಷಿತ್ ಶೆಟ್ಟಿ ಅವರೊಂದಿಗೆ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಕ್ಷಿತ್ ಅವರು ಪರಂವಾ...
Film News:
ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದರಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....
Film News:
ಮೋಹಕ ತಾರೆ ರಮ್ಯಾ ನೋಡಿ ಹಲವು ವರ್ಷಗಳೇ ಕಳೆದು ಹೋಗಿದೆ. ಆದ್ರೆ ರಮ್ಯಾ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್ ಬ್ಯಾಕ್ ಮಾಡ್ತಿದ್ದಾರೆ.ಆರ್.ಆರ್.ಆರ್. ಸಿನಿಮಾದ 'ನಾಟು ನಾಟು..' ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ...
Film News:
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಪ್ರೇಕ್ಷಕರನ್ನು ರಂಜಿಸಲು ಮತ್ತೆ ಬಂದಿದೆ. ನಾಳೆಯಿಂದ ಸಂಜೆ 7.30ಕ್ಕೆ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ‘ಗಿಚ್ಚಿ ಗಿಲಿಗಿಲಿ’ ಮೊದಲ ಸೀಸನ್ ಅಪಾರ ಜನಪ್ರಿಯತೆ ಗಳಿಸಿಕೊಂಡಿತ್ತು. ಆ ಸಕ್ಸಸ್ ಬೆನ್ನಲ್ಲೇ...
Film News:
ಮಠ' ಸಿನಿಮಾ ಮೂಲಕ ಗುರು ಪ್ರಸಾದ್ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದು . ಮಠ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಸೇರಿದಂತೆ ಇನ್ನು ಕೆಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...