Film News:
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...
Film News:
2023ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ 'ಸ್ವಾತಿ ಮುತ್ತಿನ ಮಳೆ ಹನಿಯೇ'. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ 'ಆಪಲ್ ಬಾಕ್ಸ್ ಸ್ಟುಡಿಯೋಸ್' ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, 'ಲೈಟರ್ ಬುದ್ಧ ಫಿಲಂಸ್'...
Film News:
‘ಕಣ್ಣೀ ಅದಿರಿಂದಿ’ ಎಂದು ಕನ್ನಡಿಗರ ಹೃದಯಕ್ಕೆ ಬಾಣ ಬಿಟ್ಟಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ, ಈಗ ಕನ್ನಡದ ಗಾಯಕಿಯೇ ಆಗಿ ಬಿಟ್ಟಿದ್ದಾರೆ. ಅವರ ಹಾಡು ಕೇಳಿದ್ರೆ ಸಾಕು ಇದು ಮಂಗ್ಲಿ ಹಾಡಿರೋ ಹಾಡ ಅಂತ ಗುರುತಿಸ್ತಾರೆ ಕನ್ನಡಿಗರು. ಇದೀಗ ಮಂಗ್ಲಿ ಇದೇ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು...
Film News:
ಶಿವನ ಡಮರುಗದಿಂದ ಬರುವ ಮೊದಲ ಶಬ್ದಕ್ಕೆ ‘ಪರಂವಃ’ ಎಂದು ಕರೆಯಲಾಗುತ್ತದೆ. ಈ ಶೀರ್ಷಿಕೆಯಡಿ ಸದ್ಯ ಯುವಕರ ತಂಡವೊಂದು ಸದಬಿರುಚಿ ಸಿನಿಮಾ ಮಾಡಿದ್ದು, ಆ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡಿದ ನಟ ಡಾರ್ಲಿಂಗ್ ಕೃಷ್ಣ ‘ವಿಭಿನ್ನ ಹಾಗೂ ರಾ ಆಗಿ ಟೀಸರ್ ಬಂದಿದ್ದು ಹೊಸಬರ ಹೊಸ ಪ್ರಯತ್ನ ಕಾಣುತ್ತಿದೆ. ಒಳ್ಳೆ...
Film News:
ತೆಲುಗು ಭಾಷೆಯ 'ನಾಟು ನಾಟು' ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್ ಸಿಪ್ಲಿಗುಂಜ್ ಅವರು ಬರೆದಿದ್ದಾರೆ..ಬೆಸ್ಟ್ ಒರಿಜಿನಲ್ ಸಾಂಗ್' ವಿಭಾಗದಲ್ಲಿ ಆರ್.ಆರ್.ಆರ್ ಸಿನಿಮಾದ 'ನಾಟು ನಾಟು' ಹಾಡಿಗೆ 2023ರ ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ಪ್ರಾಪ್ತವಾಗಿದೆ. ಎಸ್.ಎಸ್ ರಾಜಮೌಳಿ ನಿರ್ದೇಶನದ ಜ್ಯೂನಿಯರ್ ಎನ್. ಟಿ.ಆರ್...
Film News:
ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ತನ್ನ ಮಗುವಿಗೆ ರಾಹಾ ಎಂದು ಹೆಸರಿಟ್ಟಿದ್ದಾರೆ. ಆಲಿಯಾ ಸಿನಿಮಾ ಕೆಲಸಕ್ಕೆ ಬ್ರೇಕ್ ಕೊಟ್ಟಿದ್ದು, ತಾಯ್ತನದ ಪ್ರತಿ ಕ್ಷಣವನ್ನು ಅನುಭವಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಆಲಿಯಾ ಭಟ್ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ,
ಪೋಸ್ಟ್ನಲ್ಲಿ ತಾಯ್ತನ ತನ್ನನ್ನು ಹೇಗೆಲ್ಲಾ ಬದಲಾಯಿಸಿತು. ಇದು ನನ್ನ ದೇಹ, ನನ್ನ ಕೂದಲು, ನನ್ನ ಸ್ತನ, ನನ್ನ...
Film News:
ಸೂಪರ್ ಸ್ಟಾರ್ ರಜನಿಕಾಂತ್ ʻಜೈಲರ್ʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ನಿರ್ದೇಶಕ ಟಿ.ಜೆ.ಜ್ಞಾನವೇಲ್ ಹೇಳಿರುವ ಕಥೆಗೆ ರಜನಿ ಗ್ನೀನ್ ಸಿಗ್ನಲ್ ಕೊಟ್ಟಿದ್ದಾರೆ.ʻಜೈಲರ್ʼ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಅವರು ಕಾಣಿಸಿಕೊಂಡಿದ್ದು, ಅವರ ಲುಕ್ ರಿವೀಲ್ ಆಗಿತ್ತು. ಮಾಲಿವುಡ್ ನಟ ಮೋಹನ್ಲಾಲ್ ಕೂಡ ಚಿತ್ರದಲ್ಲಿ ಇದ್ದಾರೆ.ಸನ್ ಪಿಕ್ಚರ್ಸ್ ಬೆಂಬಲದೊಂದಿಗೆ ಮೂಡಿ ಬರುತ್ತಿರುವ ಜೈಲರ್ ಸಿನಿಮಾಗೆ...
Film News:
ದಳಪತಿ ವಿಜಯ್ ನಟನೆಯ ʻವಾರಿಸುʼ ಸಿನಿಮಾ ಮತ್ತು ಅಜಿತ್ ಕುಮಾರ್ ನಟನೆಯ ʻತುನಿವುʼ ಸಿನಿಮಾ ಒಂದೇ ದಿನ ತೆರೆಗೆ ಬಂದಿದೆ.ಎಂಟು ವರ್ಷಗಳ ನಂತರ ಇಬ್ಬರು ನಟರ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು.
ಸಂಕ್ರಾಂತಿ ಹಬ್ಬಕ್ಕೂ ಮೊದಲು ತೆರೆಗೆ ಬಂದ ತುನಿವು ಮತ್ತು ವಾರಿಸು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸಿದ್ದಕ್ಕಿಂತ ಹೆಚ್ಚಾಗಿ ಕಿತ್ತಾಟಕ್ಕೆ ಕಾರಣವಾಗಿದೆ.
ಚಿತ್ರಮಂದಿರದ ಹೊರಭಾಗದಲ್ಲಿದ್ದ ವಾರಿಸು...
Film News:
ಅಜಿತ್ ಕುಮಾರ್ ನಟನೆಯ 'ತುನಿವು' ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದೆ..ಸಿನಿಮಾದ ಟ್ರೇಲರ್ ನೋಡಿದ ಫ್ಯಾನ್ಸ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿತ್ತು. ಇದೀಗ ಸಿನಿಮಾ ನೋಡಿದ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಲಿಮೈ' ಚಿತ್ರದ ಬಳಿಕ ತುನಿವು' ಚಿತ್ರಕ್ಕೆ ಎಚ್. ವಿನೋದ್ ನಿರ್ದೇಶನ ಮಾಡಿದ್ದು ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ.
ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾ...
Film News:
ಆ ನಿರ್ದೆಶಕ ನಾಗಶೇಖರ್ ನಾಯಕನಟನಾಗಿ ನಟಿಸುತ್ತಿರುವ ಚಿತ್ರ ಪಾದರಾಯ ಚಿತ್ರವನ್ನು ನಿರ್ದೇಶಕ ಚತ್ರವರ್ತಿ ಚಂದ್ರಚೂಡ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ತೆಲುಗು ಖ್ಯಾತ ಗಾಯಕಿ , ರಾಬರ್ಟ ಸಿನಿಮಾದಲ್ಲಿ ಕಣ್ಣೇ ಅದಿರಿಂದಿ ಸಾಂಗ್ ಹಾಡುವ ಮಾಡುವ ಭಾರತದಾದ್ಯಂತ ಮನೆಮಾತಾಗಿರುವ ಗಾಯಕಿ ಮಂಗ್ಲಿ ಪಾದರಾಯ ಚಿತ್ರದಲ್ಲಿ ನಾಯಕಿ ಯಾಗಿ ನಟಿಸುವ ಮೂಲಕ ಸ್ಯಾಂಡಲ್...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...