Tuesday, April 28, 2026

film news

ಸುದೀಪ್ ಕಾಂಗ್ರೆಸ್ ಗೆ ಎಂಟ್ರೀ..?!MLA ಆಗ್ತಾರಾ ರಂಗ SSLC..?!

Film News:  ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ  ಮತ್ತಷ್ಟು  ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು  ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ  ನಟನಾಗಿ ಬೆಳೆದು ನಿಂತಿರೋ  ಆರಡಿ ಕಟೌಟ್  ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್  ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...

ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ ಗರಡಿ ಸಿನಿಮಾ

Film News: ಇತ್ತೀಚಿನ ದಿನಗಳಲ್ಲಿ ಕ್ರೀಡೆಯ ಕುರಿತು ಹಲವು ಸಿನಿಮಾಗಳು  ಬಂದಿವೆ ಅದೇ ರೀತಿ ದೇಸಿ ಕ್ರೀಡೆಯನ್ನು ಮುನ್ನಲೆಗೆ ತರಲು ಜಾನಪದ ಕ್ರೀಡೆಗಳನ್ನು ಪರಿಚಯಿಸಿ ಅದರ ಮಹತ್ವವನ್ನು ಆದುನಿಕ ಜನರಿಗೆ ತಿಳಿಸಲು  ಕನ್ನಡದಲ್ಲಿ ಮತ್ತೊಂದು ಕ್ರೀಡಾ ಪ್ರಧಾನ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ . ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿರುವ  ಮತ್ತು ಯುವ ನಟ ಯಶಸ್ ಸೂರ್ಯ ...

‘ಪಾದರಾಯ’ ಚಿತ್ರಕ್ಕಾಗಿ ನಡೆಯುತ್ತಿದೆ ಭರ್ಜರಿ ಸಿದ್ದತೆ – 42 ದಿನಗಳ ಕಾಲ ವ್ರತ ಆಚರಿಸುತ್ತಿದ್ದಾರೆ ನಾಯಕ ನಟ ನಾಗಶೇಖರ್

Film News: ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಸೆಟ್ಟೇರಿದ್ದ ಈ ಚಿತ್ರ ಟೈಟಲ್ ಟೀಸರ್ ಮೂಲಕ ಸಂಚಲನ ಸೃಷ್ಟಿಸಿತ್ತು. ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಸಿನಿಮಾ ತಯಾರಿ ಜೋರಾಗಿಯೇ ನಡೆಯುತ್ತಿದ್ದು, ಸದ್ಯ ಲೇಟೆಸ್ಟ್...

ಸಂಕ್ರಾಂತಿ ಸಂಭ್ರಮ ಇಮ್ಮಡಿಗೊಳಿಸಲಿದೆ ‘ಸಂಕ್ರಾಂತಿ ತಕಥೈ’ ಹಾಡು

Film News: ಹಬ್ಬ ಅಂದ್ರೆ ಸಂಭ್ರಮ..ಸಂಭ್ರಮ ಅಂದ್ಮೇಲೆ ಒಂದಿಷ್ಟು ಆತ್ಮೀಯರು ಸೇರಬೇಕು..ಎಲ್ಲರೂ ಸೇರಿದಾರೆ ಅಂದ್ರೆ ಅಲ್ಲೊಂದು ಚೆಂದದ ಹಾಡು ಇರ್ದಿದ್ರೆ ಹೇಗೆ..ಹೌದು, ಇನ್ನೇನು ಕೆಲವೇ ದಿನ ಸಂಕ್ರಾಂತಿ ಹಬ್ಬ ಬಂದೇ ಬಿಡ್ತು. ಸಂಕ್ರಾಂತಿ ಹಬ್ಬಕ್ಕೆ ಒಂದು ಚೆಂದದ ಸಾಂಗ್ ಇದ್ರೆ ಎಷ್ಟು ಚೆನ್ನಾಗಿರುತ್ತೆ ಅಲ್ವಾ..ಇಂತಹ ಆಲೋಚನೆಯಲ್ಲೇ ಹಾಡೊಂಡು ಸಿದ್ಧವಾಗಿ ಬಿಡುಗಡೆಯಾಗಿದೆ. ಒಂದಿಷ್ಟು ಸಂಗೀತ ಪ್ರಿಯ ಮನಸ್ಸುಗಳು...

ದೇಶಾದ್ಯಂತ ಬಿಡುಗಡೆಗೆ ಸಜ್ಜಾಗಿದೆ ತೆಲುಗಿನ ವೀರಸಿಂಹರೆಡ್ಡಿ ಸಿನಿಮಾ…!

Film News: ದುನಿಯಾ ವಿಜಿಯವರು  ತೆಲುಗಿನ ವೀರಸಿಂಹರೆಡ್ಡಿ ಸಿನಿಮಾದಲ್ಲಿ ಕಳನಾಯಕನ ಪಾತ್ರದಲ್ಲಿ ನಟನೆ ಮಾಡಿದ್ದು ಈ ಸಿನಿಮಾ ಜನವರಿ 12 ರಂದು ದೇಶಾದ್ಯಂತ ಬಿಡುಗಡೆಗೆ ಸಜ್ಜಾಗಿದೆ . ಈ ಸಿನಿಮಾದ ಕುರಿತು ಮಾಧ್ಯಮಗೋಷ್ಠಿಯನ್ನು ಇಂದು ದುನಿಯಾ ವಿಜಯ್ ಅವರು ಅವರ ಹುಟ್ಟುರಾದ ಆನೇಕಲ್ ನ ಕುಂಬಾರನಹಳ್ಳಿಯ ಅವರ ಜಮೀನಿನಲ್ಲಿ ಆಯೋಜನೆ ಮಾಡಿದ್ದು ವಿಶೇಷವಾಗಿತ್ತು . ಇನ್ನು...

ಕಣ್ಮನ ಸೆಳೆದ ‘ಕಾಂತಾರ’ಕ್ಕೆ ಶತದಿನೋತ್ಸವದ ಸಂಭ್ರಮ…!

Film News: ಕನ್ನಡ ಸಿನಿಲೋಕವನ್ನು ತುಳುನಾಡ ದೈವಾರಾಧನೆಯನ್ನು ಉತ್ತುಂಗದೆತ್ತರಕ್ಕೆ ಹಾರಿಸಿದ ಕೀರ್ತಿ ಕನ್ನಡದ ಕಾಂತರಾಕ್ಕೆ ಸಲ್ಲುತ್ತದೆ. ಟ್ರೆöÊಲರ್ ನಲ್ಲೇ ಸುದ್ದಿ ಮಾಡಿ ವಿದೇಶದಲೂ ಸಂಚಲನ ಮೂಡಿಸಿದ ಚಿತ್ರ ಅಂದ್ರೇನೆ ಅದು ಕಾಂತಾರ. ಪ್ರಶಸ್ತಿಗಳನ್ನು ಬಾಚಿ ಪ್ರೇಕ್ಷಕರನ್ನು ತನ್ನತ್ತ ಸಮೀಪಿಸಿ ಗಲ್ಲಾಪೆಟ್ಟಿಗೆಯಲ್ಲಿ ಸಖತ್ತಾಗೇ ಸೌಂಡ್ ಮಾಡಿದ ಕಾಂತಾರ ಚಿತ್ರಕ್ಕೆ ಇದೀಗ ಶತದಿನೋತ್ಸವ ಆಚರಣೆಯ ಸಂಭ್ರಮ. ಮೂರಕ್ಷರದ ಕಾಂತಾರ ನೂರು...

ಒಂದಾಗ್ತಾರಾ ಸುದೀಪ್ ದರ್ಶನ್…?!

State News: ಪುನೀತ್ ಪರ್ವಕ್ಕೆ ಕ್ಷಣಗಣನೆ ಶುರುವಗಿದೆ. ಇದೀಗ ಆ ಇಬ್ಬರು ನಟರು ಈ ಕಾರಣದಿಂದಲಾದರೂ ಒಂದಾಗ್ತಾರಾ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಮೂಡುತ್ತಿದೆ. ಹಾಗಿದ್ರೆ ಯಾರು ಆ ನಟರು ಏನೀ ಕುತೂಹಲ..? ಹೇಳ್ತೀವಿ ಈ ಸ್ಟೋರಿಯಲ್ಲಿ…. ಕನ್ನಡ ಚಿತ್ರರಂಗದಲ್ಲಿ ಸ್ನೇಹ ಎಂದಾಕ್ಷಣ ನೆನಪಾಗುತ್ತಿದ್ದದ್ದು ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್. ಅವರಿಬ್ಬರ ನಂತರ ಅದೇ ರೀತಿಯಯಲ್ಲಿ...

ನರೇಶ್ ಪತ್ನಿಗೆ ನಡುಗಿದ್ರಾ ಪವಿತ್ರಾ ಲೋಕೇಶ್..? ನರೇಶ್ ಪವಿತ್ರಾ ಲೋಕೇಶ್ ನಡುವೆ ಬ್ರೇಕಪ್ ಆಯ್ತಾ..?!

State News: ಟಾಲಿವುಡ್ ಹಾಗು ಸ್ಯಾಂಡಲ್ ವುಡ್ ನಲ್ಲಿ ಸಖತ್ತಾಗಿ ಸುದ್ದಿ ಮಾಡಿತ್ತು ನರೇಶ್ ಪವಿತ್ರಾ ಲೋಕೇಶ್ ಪ್ರೇಮ ಪ್ರಸಂಗ ಆದೇ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ ಇವರಿಬ್ಬರು.ಆದ್ರೆ ಇಲ್ಲಿ ಕೇಳಿ ಬರ್ತಿರೋದು ಬ್ರೇಕ್ ಅಪ್ ವಿಚಾರ..ಹಾಗಿದ್ರೆ ಈ ಸಂಬಂದ ಅಂತ್ಯವಾಯಿತಾ..? ನರೇಶ್ ಪತ್ನಿಗೆ ನಡುಗಿದ್ರಾ ಪವಿತ್ರಾ ಲೋಕೇಶ್..? ಇಲ್ಲಿದೆ ಸಂಪೂರ್ಣ ಮಾಹಿತಿ…. ಇಬ್ಬರು ಹಿರಿಯ ಕಲಾವಿದರು ಕೆಲವು...

ಭೂಮಿಕಾ‌ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ: ಇದು ಅಣ್ಣಾವ್ರ ಅಭಿಮಾನಿಯ ಚಿತ್ರ…!

State News: ವರನಟ ಡಾ||ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ.‌ ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ.ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. "ಗುರಿ" ಚಿತ್ರದಲ್ಲಿ ಡಾ||ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ. "ಕಾಳಿಪ್ರಸಾದ್" ಚಿತ್ರದ ಮುಹೂರ್ತ...

ಈ ವಾರ ತೆರೆಗೆ “ಚಾಂಪಿಯನ್”.

Film News: ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ " ಚಾಂಪಿಯನ್ " ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ "ಚಾಂಪಿಯನ್" ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ,...
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ...
- Advertisement -spot_img