www.karnatakatv.net: ಸಮಂತಾ ಜೀವನವು ಸಾಕಷ್ಟು ಸುದ್ದಿಯಲ್ಲಿದ್ದರೂ ಕೂಡಾ ಅವರು ತಮ್ಮ ವೃತ್ತಿಯನ್ನು ಮಾತ್ರ ಬಿಟ್ಟಿಲ್ಲ ತಮ್ಮ ಸಿನಿಮಾಗಳ ಕೆಲಸವನ್ನು ತೊರೆದಿಲ್ಲ. ಇತ್ತಿಚ್ಚೆಗೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಇದರ ನಡುವೆ ಸಮಂತಾ ಅವರಿಗೆ ಸಿಕ್ಕಿದ್ದ ಆಫರ್ ಕೂಡಾ ತಪ್ಪಿ ಹೋಗಿತ್ತು, ಆದರೆ ಅದು ಈಗ ಮರಳಿ ಸಮಂತಾ ಕೈಸೇರಿದೆ ಎನ್ನಲಾಗಿದೆ.
ಹೌದು.. ಸಮಂತಾ ಮತ್ತು...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...