Monday, March 30, 2026

Film Producer

ದೇವಸ್ಥಾನದ ಪ್ರಸಾದದ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ತಮಿಳು ನಿರ್ದೇಶಕನ ಬಂಧನ

Movie News: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಇರುವುದು ಪತ್ತೆಯಾದ ಬೆನ್ನಲ್ಲೇ, ಈ ಬಗ್ಗೆ ಹಲವು ಚರ್ಚೆಗಳು ಶುರುವಾಗಿದೆ. ಹಲವರು ಹಲವು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲವರು ಇದನ್ನು ವಿರೋಧಿಸಿದರೆ, ಮತ್ತೆ ಕೆಲವರು ಈ ಬಗ್ಗೆ ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಇದೇನು ಅಂಥ ದೊಡ್ಡ ತಪ್ಪಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ. https://youtu.be/o4TEVdl6aAE ಈ ಮಧ್ಯೆ ತಮಿಳು ನಿರ್ದೇಶಕ ಮೋಹನ್...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img