www.karnatakatv.net: 2017ರಲ್ಲಿ ತೆರೆ ಕಂಡಿದ್ದ ಬಾಲಿವುಡ್ ಚಿತ್ರ ಜಬ್ರಾ ಫ್ಯಾನ್ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಮೂಡಿಸಿತ್ತು. ಈ ಚಿತ್ರದಲ್ಲಿ ಶಾರುಖ್ ಖಾನ್ ಸಣಕಲು ದೇಹದ ಸಾಮಾನ್ಯ ಅಭಿಮಾನಿಯಾಗಿ ಕಾಣಿಸಿಕೊಂಡಿದ್ರು. ಚಿತ್ರ ರಿಲೀಸ್ ಆಗೋ ಮುನ್ನ ಬಿಡುಗಡೆಯಾಗಿದ್ದ ಟೈಟಲ್ ಸಾಂಗ್ ನೋಡಿ ಶಾರೂಖ್ ಅಭಿಮಾನಿಗಳು ವಾರೆವ್ಹಾ ಅಂದಿದ್ರು. ಅಷ್ಟರಮಟ್ಟಿಗೆ ಡಿಫರೆಂಟ್ ಆಗಿ ಶಾರೂಖ್ ಈ ಸಾಂಗ್...
www.karnatakatv.net :2019 ನೇ ಸಾಲಿನ ಸೈಮಾ ಪ್ರಶಸ್ತಿಯಲ್ಲಿ ಯಜಮಾನ ಚಿತ್ರಕ್ಕೆ ಅನೇಕ ಪ್ರಶಸ್ತಿಗಳು ಲಭ್ಯವಾಗಿದ್ದು, ಯಜಮಾನ ಸಿನಿಮಾದ ನಟನೆಗೆ ಅತ್ಯಯತ್ತಮ ನಟ ಪ್ರಶಸ್ತಿಯನ್ನು ನಟ ದರ್ಶನ್ ಗೆ ಕೊಡಲಾಗಿದೆ.
ಹೌದು ನಿನ್ನೆ ನಡೆದ ಸೈಮಾ ಪ್ರಶಸ್ತಿಯಲ್ಲಿ ಕನ್ನಡ ವಿಭಾಗಕ್ಕೆ ಅತಿ ಹೆಚ್ಚು ಪ್ರಶಸ್ತಿಯನ್ನು ಯಜಮಾನ ಚಿತ್ರವು ತಂದುಕೊಟ್ಟಿದೆ. ಹಾಗೆ ಅತ್ಯುತ್ಯಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಯಜಮಾನ...
www.karnatakatv.net: ಅನ್ ಲಾಕ್ ಮಾಡಿದ ನಂತರ ಸರ್ಕಾರದ ಆದೇಶದಂತೆ ಚಿತ್ರಮಂದಿರಗಳ ಬಾಗಿಲು ತೆರೆದಿವೆ. ಇನ್ನೇನಿದ್ದರೂ ನಿರ್ಮಾಪಕರು ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡುವುದು ಒಂದೇ ಬಾಕಿ. ಆದರೆ, ಯಾರೂ ಕೂಡ ತಮ್ಮ ಚಿತ್ರಗಳ ಬಿಡುಗಡೆಯ ದಿನಾಂಕ ಘೋಷಣೆ ಮಾಡುತ್ತಿಲ್ಲ. ಹೀಗಾಗಿ ನಾವು ನಿರ್ಮಾಪಕರ ನಡೆಗೆ ಕಾಯುತ್ತಿದ್ದೇವೆ' ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ....
ಈಗಿನ ಕಾಲದಲ್ಲಿ ಏನೇ ಇದ್ದರು ಜೀವನಾಧಾರಿತ ಸಿನೆಮಾಗಳು, ಈಗಾಗಲೆ ಕ್ರಿಕೆಟಿಗರ ಜೀವನಾಧಾರಿತ ಚಿತ್ರವು ತೆರೆಕಂಡಿದೆ ಹಾಗೆ ಸದ್ಯದಲ್ಲಿ ಗಂಗೂಲಿಯವರ ಚಿತ್ರವು ತೆರೆಗೆ ಬರಲು ಸಿದ್ದವಾಗಿದೆ . ಈ ಚಿತ್ರಕ್ಕೆ ಗಂಗೂಲಿಯವರು ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನೂ ನಿರ್ದೇಶಕರು ಯಾರು ಎಂದು ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಇನ್ನೂ ಗಂಗೂಲಿಯವರ ಚಿತ್ರಣವನ್ನು ಬಾಲಿವುಡ್ ನಲ್ಲಿ ರಣಭೀರ್ ಅವರೆ...
ಕೆಜಿಎಫ್ ಬಿಗ್ ಸಕ್ಸಸ್ ಬಳಿಕ ರಾಕಿಂಗ್ ಸ್ಟಾರ್ ಯಶ್ ನ್ಯಾಷನಲ್ ಸ್ಟಾರ್ ಎಂಬ ಖ್ಯಾತಿ ಪಡೆದಿದ್ದಾರೆ. ನ್ಯಾಷನಲ್ ಸ್ಟಾರ್ ಪಟ್ಟ ಪಡೆದಿರೋ ರಾಕಿಭಾಯ್ ಜೊತೆ ಸಿನಿಮಾ ಮಾಡೋದಿಕ್ಕೆ ಸ್ಯಾಂಡಲ್ ವುಡ್ ನ ಸಾಕಷ್ಟು ಸ್ಟಾರ್ ನಟಿಯರು ಎಕ್ಸೈಟ್ ಆಗಿದ್ದಾರೆ. ಈ ಪೈಕಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಕೂಡ ಒಬ್ರು.
ಸ್ಯಾಂಡಲ್ ವುಡ್ನ ಬಹುಬೆಡಗಿ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...