ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋದು ಗೊತ್ತೇ ಇದೆ. ಅವರು ಯಾವಾಗ ಜೈಲು ಸೇರಿದರೋ, ಆಗ ಒಬ್ಬೊಬ್ಬರೇ ಒಂದೊಂದು ರೀತಿ ಮಾತುಗಳನ್ನು ಹರಿಬಿಡೋಕೆ ಶುರುಮಾಡಿದರು. ದರ್ಶನ್ ಪರ ಮತ್ತು ವಿರೋಧದ ಹೇಳಿಕೆಗಳೂ ಬಂದವು. ದರ್ಶನ್ ಅಭಿಮಾನಿಗಳಂತೂ ಅವರ ಪರವಾಗಿಯೇ ಬ್ಯಾಟಿಂಗ್ ಶುರುಮಾಡಿದರು. ಈಗಲೂ ಅದೇ ನಿಲುವಿನಲ್ಲಿದ್ದಾರೆ. ಇದರ ಬೆನ್ನಲ್ಲೇ...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...