Monday, August 17, 2026

filmstars

Darshan : ದರ್ಶನ್‌ ಕುರಿತು ರಮೇಶ್‌ ಅರವಿಂದ್‌ ಹೇಳಿದ್ದೇನು ಗೊತ್ತಾ?

ನಟ ದರ್ಶನ್‌ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋದು ಗೊತ್ತೇ ಇದೆ. ಅವರು ಯಾವಾಗ ಜೈಲು ಸೇರಿದರೋ, ಆಗ ಒಬ್ಬೊಬ್ಬರೇ ಒಂದೊಂದು ರೀತಿ ಮಾತುಗಳನ್ನು ಹರಿಬಿಡೋಕೆ ಶುರುಮಾಡಿದರು. ದರ್ಶನ್‌ ಪರ ಮತ್ತು ವಿರೋಧದ ಹೇಳಿಕೆಗಳೂ ಬಂದವು. ದರ್ಶನ್‌ ಅಭಿಮಾನಿಗಳಂತೂ ಅವರ ಪರವಾಗಿಯೇ ಬ್ಯಾಟಿಂಗ್‌ ಶುರುಮಾಡಿದರು. ಈಗಲೂ ಅದೇ ನಿಲುವಿನಲ್ಲಿದ್ದಾರೆ. ಇದರ ಬೆನ್ನಲ್ಲೇ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img