Monday, February 9, 2026

Finance Minister Nirmala Sitaraman

ಮಿಡ್ಲ್ ಕ್ಲಾಸ್‌ಗೆ ನಮೋ ಗಿಫ್ಟ್ , 175 ಸರಕುಗಳ ಬೆಲೆ ಇಳಿಕೆ

ಕೇಂದ್ರ ಸರ್ಕಾರ ದೇಶದ ಮಿಡ್ಲ್ ಕ್ಲಾಸ್‌ ಜನರಿಗೆ, ನವರಾತ್ರಿಯ ಬಿಗ್‌ ಗಿಫ್ಟ್‌ ನೀಡಿದೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ, ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ಗಳನ್ನು 4ರಿಂದ 2ಕ್ಕೆ ಇಳಿಕೆ ಮಾಡಿದೆ. ಸೆಪ್ಟೆಂಬರ್‌ 22ರಿಂದಲೇ ಈ ಹೊಸ ದರ ಅನ್ವಯವಾಗಲಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್‌ 3ರಂದು, ಸರಕು ಮತ್ತು...

ಬಜೆಟ್ 2023: ಮಧ್ಯಮ ವರ್ಗದ ಸಮಸ್ಯೆಗಳ ಕುರಿತು ನಿರ್ಮಲಾ ಸೀತಾರಾಮನ್ ಹೇಳಿದ್ದು ಹೀಗೆ..

ನಾನು ಮಧ್ಯಮ ವರ್ಗಕ್ಕೆ ಸೇರಿದವಳಾಗಿದ್ದೇನೆ. ಹೀಗಾಗಿ ನಾನು ಮಧ್ಯಮ ವರ್ಗದ ಜನರನ್ನು ಅರ್ಥಮಾಡಿಕೊಳ್ಳಬಲ್ಲೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನಿಯತಕಾಲಿಕೆ ಪಾಂಚಜನ್ಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಪ್ರಸ್ತುತ ಬಿಜೆಪಿ ಸರ್ಕಾರವು ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದು ಅವರು...

ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ ಮಾಡಲು ಕೇಂದ್ರ ಪ್ರಯತ್ನಿಸುತ್ತಿದೆ : ಸಚಿವೆ ನಿರ್ಮಲಾ ಸೀತಾರಾಮನ್

ಚೆನ್ನೈ: ಪೇಟೆಂಟ್‌ಗಳಿಗಾಗಿ ಸಲ್ಲಿಸಲಾದ ಅರ್ಜಿಗಳ ಅನುಮೋದನೆಯ ಸಮಯವನ್ನು ಈಗಾಗಲೇ 72 ತಿಂಗಳಿನಿಂದ 12 ರಿಂದ 24 ತಿಂಗಳಿಗೆ ಇಳಿಸಲು ಕೇಂದ್ರ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ನಿನ್ನೆ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪೇಟೆಂಟ್‌ಗಾಗಿ ದೇಶೀಯ ಅರ್ಜಿಗಳು ಹೆಚ್ಚಾಗುತ್ತಿದ್ದು, 2021 ರಲ್ಲಿ ಒಟ್ಟು 58,502 ಅರ್ಜಿಗಳನ್ನು ಸಲ್ಲಿಸಲಾಗಿದ್ದು, 28,391...

50ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡಲು ಪಾನ್ ಕಾರ್ಡ್ ಖಡ್ಡಾಯವಲ್ಲ..!

ನವದೆಹಲಿ: ಬ್ಯಾಂಕ್ ಖಾತೆಯಿಂದ 50ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡೋದಕ್ಕೆ ಖಡ್ಡಾಯವಾಗಿ ಬೇಕಾಗಿದ್ದ ಪಾನ್ ಕಾರ್ಡ ಇನ್ನು ಮುಂದೆ ಅಗತ್ಯವಿರೋದಿಲ್ಲ ಅಂತ ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಆದಾಯ ತೆರಿಗೆ ಪಾವತಿಸಲು ಇನ್ನುಮುಂದೆ ಪಾನ್ ಕಾರ್ಡ್ ಬದಲಾಗಿ ಆಧಾರ್ ಕಾರ್ಡ್ ಉಪಯೋಗಿಸಬಹುದೆಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
- Advertisement -spot_img

Latest News

Web Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Web Story: ನಾವು ಪ್ರತಿದಿನ ತಪ್ಪದೇ ಸೇವಿಸುವ ಚಹಾ ನಮ್ಮ ದೇಶದಲ್ಲ. ಬದಲಾಗಿ ಪಕ್ಕದ ಚೀನಾ ದೇಶದಿಂದ ಪರಿಚಯವಾಗಿದ್ದು. ಹಾಗಾದ್ರೆ ನಾವು ಹೇಗೆ ಚಹಾ ಬೆಳೆಯುವ...
- Advertisement -spot_img