ನಾನು ಮಧ್ಯಮ ವರ್ಗಕ್ಕೆ ಸೇರಿದವಳಾಗಿದ್ದೇನೆ. ಹೀಗಾಗಿ ನಾನು ಮಧ್ಯಮ ವರ್ಗದ ಜನರನ್ನು ಅರ್ಥಮಾಡಿಕೊಳ್ಳಬಲ್ಲೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ನಿಯತಕಾಲಿಕೆ ಪಾಂಚಜನ್ಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಪ್ರಸ್ತುತ ಬಿಜೆಪಿ ಸರ್ಕಾರವು ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದು ಅವರು...
ಚೆನ್ನೈ: ಪೇಟೆಂಟ್ಗಳಿಗಾಗಿ ಸಲ್ಲಿಸಲಾದ ಅರ್ಜಿಗಳ ಅನುಮೋದನೆಯ ಸಮಯವನ್ನು ಈಗಾಗಲೇ 72 ತಿಂಗಳಿನಿಂದ 12 ರಿಂದ 24 ತಿಂಗಳಿಗೆ ಇಳಿಸಲು ಕೇಂದ್ರ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ನಿನ್ನೆ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪೇಟೆಂಟ್ಗಾಗಿ ದೇಶೀಯ ಅರ್ಜಿಗಳು ಹೆಚ್ಚಾಗುತ್ತಿದ್ದು, 2021 ರಲ್ಲಿ ಒಟ್ಟು 58,502 ಅರ್ಜಿಗಳನ್ನು ಸಲ್ಲಿಸಲಾಗಿದ್ದು, 28,391...
ನವದೆಹಲಿ: ಬ್ಯಾಂಕ್ ಖಾತೆಯಿಂದ 50ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡೋದಕ್ಕೆ ಖಡ್ಡಾಯವಾಗಿ ಬೇಕಾಗಿದ್ದ ಪಾನ್ ಕಾರ್ಡ ಇನ್ನು ಮುಂದೆ ಅಗತ್ಯವಿರೋದಿಲ್ಲ ಅಂತ ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
ಆದಾಯ ತೆರಿಗೆ ಪಾವತಿಸಲು ಇನ್ನುಮುಂದೆ ಪಾನ್ ಕಾರ್ಡ್ ಬದಲಾಗಿ ಆಧಾರ್ ಕಾರ್ಡ್ ಉಪಯೋಗಿಸಬಹುದೆಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...