Saturday, September 5, 2026

Finance Minister Nirmala Sitharaman

ಭಾರತೀಯರ ಹೆಗಲೇರಿದ ಸಾಲದ ಹೊರೆ : ಒಬ್ಬೊಬ್ಬರಿಗೆ ಎಷ್ಟು ಗೊತ್ತಾ..?

ನವದೆಹಲಿ : ಭಾರತದಲ್ಲಿನ ಪ್ರತಿ ವ್ಯಕ್ತಿಯ ಮೇಲಿನ ಸಾಲದ ಪ್ರಮಾಣವು 4.8 ಲಕ್ಷ ರೂಪಾಯಿಗಳಿಗೆ ಏರಿಕೆಯಾಗಿದೆ. ಆದರೆ ಕಳೆದ 2023ರ ಮಾರ್ಚ್ ತಿಂಗಳಲ್ಲಿ ಒಬ್ಬ ವ್ಯಕ್ತಿಯ ಮೇಲೆ ತಲಾ 3.9 ಲಕ್ಷ ರೂಪಾಯಿಗಳಷ್ಟು ಸಾಲವಿತ್ತು ಈ ವರ್ಷದ ಮಾರ್ಚ್ ತಿಂಗಳ ವೇಳೆಗೆ ಇದು ಶೇಕಡಾ 23 ರಷ್ಟು ಅಧಿಕವಾಗಿದೆ. ಆದರೆ ಆರ್​ಬಿಐ ಬಿಡುಗಡೆ ಮಾಡಿರುವ...

HDK ಹೇಳಿಕೆ : ಕೇಂದ್ರ ಬಜೆಟ್ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮಲಗಿ ಎನ್ನುವಂತಿದೆ..!

2022-23 ನೇ ಸಾಲಿನ ಕೇಂದ್ರ ಬಜೆಟ್(Central budget) ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ಮಂಡಿಸಿದರು. ಒಟ್ಟಾರೆಯಾಗಿ 39 ಲಕ್ಷ ಕೋಟಿ ರೂಪಾಯಿ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ನಂತರ ಕೇಂದ್ರದ ಬಜೆಟ್ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ(Ex CM Kumaraswamy) ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಬಜೆಟ್ ಬಗ್ಗೆ ಕಿಡಿಕಾರಿದ್ದಾರೆ....

2022-23ರ ಕೇಂದ್ರ ಬಜೆಟ್ ನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ..!

ನವದೆಹಲಿ : ಈ ಬಾರಿಯ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman)ಶೈಕ್ಷಣಿಕ ಕ್ಷೇತ್ರ(Academic field)ಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ಇಂದು ಪೇಪರ್ ಲೆಸ್ ಬಜೆಟ್(Paperless Budget)ಮಂಡಿಸಿದರು. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ...

Budget 2022 ಜಲ ಜೀವನ್ ಮಿಷನ್ ಗೆ 60,000 ಕೋಟಿ..!

2024 ರ ವೇಳೆಗೆ ಎಲ್ಲಾ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್(Jal Jeevan Mission) ಅನ್ನು ಆಗಸ್ಟ್ 2019 ರಲ್ಲಿ ಪ್ರಾರಂಭಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2022-23ರ ಹಣಕಾಸು ವರ್ಷದ ಬಜೆಟ್‌ನಲ್ಲಿ 2022-23ರಲ್ಲಿ 3.8 ಕೋಟಿ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಜಲ ಜೀವನ್...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img