Sunday, March 8, 2026

Finance Minister Nirmala Sitharaman

ಭಾರತೀಯರ ಹೆಗಲೇರಿದ ಸಾಲದ ಹೊರೆ : ಒಬ್ಬೊಬ್ಬರಿಗೆ ಎಷ್ಟು ಗೊತ್ತಾ..?

ನವದೆಹಲಿ : ಭಾರತದಲ್ಲಿನ ಪ್ರತಿ ವ್ಯಕ್ತಿಯ ಮೇಲಿನ ಸಾಲದ ಪ್ರಮಾಣವು 4.8 ಲಕ್ಷ ರೂಪಾಯಿಗಳಿಗೆ ಏರಿಕೆಯಾಗಿದೆ. ಆದರೆ ಕಳೆದ 2023ರ ಮಾರ್ಚ್ ತಿಂಗಳಲ್ಲಿ ಒಬ್ಬ ವ್ಯಕ್ತಿಯ ಮೇಲೆ ತಲಾ 3.9 ಲಕ್ಷ ರೂಪಾಯಿಗಳಷ್ಟು ಸಾಲವಿತ್ತು ಈ ವರ್ಷದ ಮಾರ್ಚ್ ತಿಂಗಳ ವೇಳೆಗೆ ಇದು ಶೇಕಡಾ 23 ರಷ್ಟು ಅಧಿಕವಾಗಿದೆ. ಆದರೆ ಆರ್​ಬಿಐ ಬಿಡುಗಡೆ ಮಾಡಿರುವ...

HDK ಹೇಳಿಕೆ : ಕೇಂದ್ರ ಬಜೆಟ್ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮಲಗಿ ಎನ್ನುವಂತಿದೆ..!

2022-23 ನೇ ಸಾಲಿನ ಕೇಂದ್ರ ಬಜೆಟ್(Central budget) ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ಮಂಡಿಸಿದರು. ಒಟ್ಟಾರೆಯಾಗಿ 39 ಲಕ್ಷ ಕೋಟಿ ರೂಪಾಯಿ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ನಂತರ ಕೇಂದ್ರದ ಬಜೆಟ್ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ(Ex CM Kumaraswamy) ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಬಜೆಟ್ ಬಗ್ಗೆ ಕಿಡಿಕಾರಿದ್ದಾರೆ....

2022-23ರ ಕೇಂದ್ರ ಬಜೆಟ್ ನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ..!

ನವದೆಹಲಿ : ಈ ಬಾರಿಯ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman)ಶೈಕ್ಷಣಿಕ ಕ್ಷೇತ್ರ(Academic field)ಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ಇಂದು ಪೇಪರ್ ಲೆಸ್ ಬಜೆಟ್(Paperless Budget)ಮಂಡಿಸಿದರು. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ...

Budget 2022 ಜಲ ಜೀವನ್ ಮಿಷನ್ ಗೆ 60,000 ಕೋಟಿ..!

2024 ರ ವೇಳೆಗೆ ಎಲ್ಲಾ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್(Jal Jeevan Mission) ಅನ್ನು ಆಗಸ್ಟ್ 2019 ರಲ್ಲಿ ಪ್ರಾರಂಭಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2022-23ರ ಹಣಕಾಸು ವರ್ಷದ ಬಜೆಟ್‌ನಲ್ಲಿ 2022-23ರಲ್ಲಿ 3.8 ಕೋಟಿ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಜಲ ಜೀವನ್...

ಆಧಾರ್ ಸಂಖ್ಯೆ ತಪ್ಪಾಗಿ ನಮೂದಿಸಿದ್ರೆ 10 ಸಾವಿರ ದಂಡ- ಕೇಂದ್ರ ಎಚ್ಚರಿಕೆ..!

ನವದೆಹಲಿ: ದೊಡ್ಡ ಮೊತ್ತದ ವಹಿವಾಟು ನಡೆಸುವಾಗ ಅಪ್ಪಿ ತಪ್ಪಿ ನೀವೇನಾದ್ರೂ ನಿಮ್ಮ ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ್ರೆ ನಿಮ್ಮ ಜೇಬಿಗೆ ಕತ್ತರಿ ಗ್ಯಾರೆಂಟಿ. ಯಾಕಂದ್ರೆ ಹೀಗೆ ಮಾಡಿದ್ರೆ ನೀವು 10ಸಾವಿರ ರೂಪಾಯಿ ದಂಡ ಕಟ್ಟಬೇಕಾಗುತ್ತೆ. ಈ ಬಾರಿಯ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪಾನ್ ಕಾರ್ಡ್ ಗೆ ಪರ್ಯಾಯವಾಗಿ ಆಧಾರ್...

ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಆಫರ್..!

ನವದೆಹಲಿ: 2019ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು ಕೇಂದ್ರ ಮಹಿಳೆಯರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು. ಈ ನಿಟ್ಟಿನಲ್ಲಿ 'ನಾರಿ ಟು ನಾರಾಯಣಿ' ಎಂಬ ಯೋಜನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. 'ನಾರಿ ಟು ನಾರಾಯಣಿ' ಯೋಜನೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಲು ತೀರ್ಮಾನಿಸಿದೆ. ಮಹಿಳೆಯರ ಸ್ವಾವಲಂಬನೆಗಾಗಿ ಮುದ್ರಾ ಯೋಜನೆಯಡಿ ಸಾಲಸೌಲಭ್ಯ...

ಕನ್ನಡಿಗರಿಗೆ ಸಿಹಿ ಸುದ್ದಿ- ಕನ್ನಡದಲ್ಲೂ ಇನ್ಮುಂದೆ ಬ್ಯಾಂಕಿಂಗ್ ಪರೀಕ್ಷೆ..!

ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಒತ್ತಾಯಕ್ಕೆ ಕಡೆಗೂ ಕೇಂದ್ರ ಮಣಿದಿದೆ. ಪ್ರದೇಶಿಕ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಳಯಾಳಂ, ಮರಾಠಿ, ಬೆಂಗಾಳಿ,...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img