Financial Advice: ಕಾರ್ ಕಲಿಯುವುದು ಇತ್ತೀಚಿನ ದಿನಗಳಲ್ಲಿ ತುಂಬ ಮುಖ್ಯವಾಗಿದೆ. ಕಾರ್, ಸ್ಕೂಟಿ, ಬೈಕ್ ಕಲಿತರೆ, ಲೋನ್ ಮಾಡಿ, ಖರೀದಿಸಿ ನಮ್ಮ ಕೆಲಸವನ್ನು ನಾವು ಇನ್ನೂ ಸುಲಭವಾಗಿಸಿಕೊಳ್ಳಬಹುದು. ಆದರೆ ಕಾರ್ ಬಳಸುವಾಗ ನಾವು ಹೇಳುವ ಈ ಟಿಪ್ಸ್ ನೀವು ಫಾಲೋ ಮಾಡಿದ್ರೆ, 20% ರಿಂದ 30% ಪೆಟ್ರೋಲ್ ಉಳಿತಾಯ ಮಾಡಬಹುದು. ಅದು ಹೇಗೆ ಅಂತಾ...
Financial Advice: ಶ್ರೀಮಂತರಾಗದಿದ್ದರೂ, ಕೊಂಚ ದುಡ್ಡು ಉಳಿಸಿ, ಮುಂದೊಂದು ದಿನ ಕಷ್ಟಕಾಲಕ್ಕೆ ಆ ದುಡ್ಡು ಬಳಕೆಯಾಗುವಂತಿದ್ದರೆ ಸಾಕು ಎನ್ನುವ ಜನರು ಇದ್ದಾರೆ. ಅದರಲ್ಲೂ ಕೊರೋನಾ ಬಂದಾಗ, ದುಡ್ಡಿನ ಬೆಲೆ ಏನು ಅನ್ನೋದು ಎಲ್ಲರಿಗೂ ಗೊತ್ತಾಗಿದೆ. ಹಾಗಾಗಿ ಕಷ್ಟಕಾಲಕ್ಕೆ ದುಡ್ಡು ಉಳಿಸಬೇಕು ಅಂತ ಎಲ್ಲರಿಗೂ ಇರುತ್ತದೆ. ಆದರೆ ಕೆಲವು ಆಸೆಗಳು, ಶೋಕಿಗಳು ದುಡ್ಡು ಉಳಿಸಲು ಬಿಡುವುದಿಲ್ಲ....
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...