ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ' (PM-KISAN) ಯೋಜನೆಯನ್ನು ಮುಂಬರುವ ಐದು ವರ್ಷಗಳ ಕಾಲ, ಅಂದರೆ 2030-31ರ ಆರ್ಥಿಕ ವರ್ಷದವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ...
ರಾಜ್ಯದ ಪ್ರಮುಖ ಮಹಿಳಾ ಕಲ್ಯಾಣ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ ಈಗ ಹೊಸ ಹಂತಕ್ಕೇರಿದೆ. ಯೋಜನೆಯಡಿ ಈಗಾಗಲೇ ಪ್ರತಿ ತಿಂಗಳು ₹2,000 ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಇದೀಗ ಫಲಾನುಭವಿಗಳಿಗೆ ₹3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.
ಶನಿವಾರ ಮಾತನಾಡಿದ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...