Monday, July 27, 2026

financial crisis

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತದೆ. ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದವು. ಅವುಗಳಿಗೆ ಡೋಂಟ್‌ ಕೇರ್‌ ಎನ್ನುವಂತೆ ಸಿದ್ದರಾಮಯ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಆದರೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img