Financial Knowledge: ಇಂದಿನ ಕಾಲದಲ್ಲಿ ಹಣವಿಲ್ಲದೇ ಯಾವ ಕೆಲಸವೂ ಆಗುವುದಿಲ್ಲ. ಹಣವಿಲ್ಲದಿದ್ದರೆ, ಸಂಬಂಧಿಕರೇ ನಮ್ಮನ್ನು ನಾಯಿಗಿಂತ ಕೀಳಾಗಿ ನೋಡುತ್ತಾರೆ. ಬೇರೆಯವರ್ಯಾಕೆ ಖುದ್ದು ನಮ್ಮ ರಕ್ತ ಸಂಬಂಧಿಕರೇ ನಮ್ಮನ್ನು ಕೀಳಾಗಿ ನೋಡುತ್ತಾರೆ. ಹಾಗಾಗಿ ನಾವು ಜೀವನದಲ್ಲಿ ಉದ್ಧಾರವಾಗಿ ಸ್ವಲ್ಪ ಶ್ರೀಮಂತರಾಗಬೇಕಿದೆ. ಹಾಗಾದ್ರೆ ನಾವು ಶ್ರೀಮಂತರಾಗಬೇಕು ಅಂದ್ರೆ ಎಂಥ ಜನರಿಂದ ದೂರವಿರಬೇಕು ಎಂದು ತಿಳಿಯೋಣ ಬನ್ನಿ..
ಬರೀ ಎಂಜಾಯ್...
Financial Knowledge: ಜೀವನದ ಎಲ್ಲಾ ಅನುಭವಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಚಾಣಕ್ಯರು, ಹಣ ಉಳಿತಾಯದ ಬಗ್ಗೆಯೂ ಹಲವು ವಿಷಯಗಳನ್ನು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಸರಿಯಾದ ಯೋಜನೆ ರೂಪಿಸಿ: ಯಾವುದೇ ಕೆಲಸ ಶುರು ಮಾಡುವಾಗಲೂ ನಾವು ಯೋಜನೆ ರೂಪಿಸಬೇಕಾಗುತ್ತದೆ. ಅದೇ ರೀತಿ ಹಣ ಉಳಿತಾಯ, ಹೂಡಿಕೆ ಮಾಡುವಾಗ ನಾವು ಪ್ರಥಮವಾಗಿ ಯೋಜನೆ ರೂಪಿಸಬೇಕು.
ಬಂದ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....