Tuesday, July 28, 2026

#FinancialCrisis

ಜೈಲಿನಲ್ಲಿ ಕೂಲಿ ಬಂದ್ – ಆರ್ಥಿಕ ಸಂಕಷ್ಟದಲ್ಲಿ ಕೈದಿಗಳು!

ಕರ್ನಾಟಕ ರಾಜ್ಯದ ಸೆರೆಮನೆಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ದೇಶದ ಇತರೆ ರಾಜ್ಯಗಳ ಜೈಲು ಕೈದಿಗಳಿಗಿಂತ ಹೆಚ್ಚು ಕೂಲಿ ಪಡೆಯುತ್ತಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಈ ದಿನಗೂಲಿ ಬಿಡುಗಡೆ ಆಗದೇ ರಾಜ್ಯದ ಕೈದಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರ ಹಾಗೂ ವಂಚನೆ ಹೀಗೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img