ಬೆಂಗಳೂರು: ಡೆತ್ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
Spiritual: ಆಷಾಢ ಮಾಸಾರಂಭವಾಗಿದೆ. ಈ ಮಾಸದಲ್ಲಿ ಯಾವುದೇ ಶುಭಕಾರ್ಯ ಮಾಡಲಾಗುವುದಿಲ್ಲ. ನವವಿವಾಹಿತರು ಜತೆಗಿರುವಂತಿಲ್ಲ. ಆದರೆ ದೇವರ ಆರಾಧನೆಗೆ ಇದು ಅತ್ಯುತ್ತಮ ಕಾಲ. ಹಾಗಾಗಿ ಆಷಾಢದಲ್ಲಿ ವಿಷ್ಣು,...