Wednesday, July 22, 2026

financier-raju

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ: ಫೈನಾನ್ಸಿಯರ್ ರಾಜು

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
- Advertisement -spot_img

Latest News

Spiritual: ಆಷಾಢ ಮಾಸ 2026 : ಪ್ರಾರಂಭ ಮತ್ತು ಅಂತ್ಯ: ಏನು ಮಾಡಬೇಕು? ಏನು ಮಾಡಬಾರದು?

Spiritual: ಆಷಾಢ ಮಾಸಾರಂಭವಾಗಿದೆ. ಈ ಮಾಸದಲ್ಲಿ ಯಾವುದೇ ಶುಭಕಾರ್ಯ ಮಾಡಲಾಗುವುದಿಲ್ಲ. ನವವಿವಾಹಿತರು ಜತೆಗಿರುವಂತಿಲ್ಲ. ಆದರೆ ದೇವರ ಆರಾಧನೆಗೆ ಇದು ಅತ್ಯುತ್ತಮ ಕಾಲ. ಹಾಗಾಗಿ ಆಷಾಢದಲ್ಲಿ ವಿಷ್ಣು,...
- Advertisement -spot_img